Tag: ಮಳೆಗಾಲ

  • ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರಿಗೆ ಆದ್ಯತೆ: ಅಧಿಕಾರಿಗಳಿಗೆ ಶಾಸಕ ತುನ್ನೂರ ಖಡಕ್ ಸೂಚನೆ

    ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರಿಗೆ ಆದ್ಯತೆ: ಅಧಿಕಾರಿಗಳಿಗೆ ಶಾಸಕ ತುನ್ನೂರ ಖಡಕ್ ಸೂಚನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಳೆಗಾಲ ಆರಂಭಗೊಂಡಿದ್ದರಿಂದ ಮತಕ್ಷೇತ್ರದ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ನಡೆದ ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ವಡಗೇರಾ, ಶಹಾಪುರ ಮತ್ತು ಯಾದಗಿರಿ ತಾಲೂಕುಗಳ ನೂರಾರು ಹಳ್ಳಿ ಮತ್ತು ತಾಂಡಾಗಳು ತಮ್ಮ ಮತ ಕ್ಷೇತ್ರಗಳ ವ್ಯಾಪ್ತಿಗೆ ಬರುತ್ತಿದ್ದು, ಬೊರವೆಲ್‌ಗಳ ಸ್ಥಿತಿಗತಿಗಳ ಮತ್ತು ದುರಸ್ತಿ, ಆರ್‌ಒ…

Suddi Belaku