Tag: ಮಾಜಿ ಸೈನಿಕ

  • ಮಾಜಿ ಸೈನಿಕರಿಗೇ ಅನ್ಯಾಯ: ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದ ಗ್ರಾಮ ಪಂಚಾಯತಿ ಅಧಿಕಾರಿಗಳು

    ಮಾಜಿ ಸೈನಿಕರಿಗೇ ಅನ್ಯಾಯ: ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದ ಗ್ರಾಮ ಪಂಚಾಯತಿ ಅಧಿಕಾರಿಗಳು

    ಆಸ್ತಿ ತೆರಿಗೆ ರಿಯಾಯಿತಿ ಕೇವಲ ಕಾಗದದಲ್ಲೇ – ದಿನವೂ ಕಚೇರಿ ಸುತ್ತ ಅಲೆದಾಡುವ ಮಾಜಿ ಯೋಧ ಸುದ್ದಿ ಬೆಳಕು ವಾರ್ತೆ ಸೈದಾಪುರ : ದೇಶದ ಗಡಿ ಕಾಯ್ದು ಜೀವ ಪಣಕ್ಕಿಟ್ಟ ಮಾಜಿ ಸೈನಿಕನಿಗೆ, ತನ್ನ ಊರಿನಲ್ಲೇ ಗೌರವ ಸಿಗದ ದುಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರವು ಸ್ಪಷ್ಟ ಆದೇಶದ ಮೂಲಕ ಮಾಜಿ ಸೈನಿಕರಿಗೆ ಆಸ್ತಿ ತೆರಿಗೆಯಲ್ಲಿ 50% ರಿಯಾಯಿತಿ ನೀಡಬೇಕೆಂದು ಘೋಷಿಸಿದರೂ, ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆ ಸೌಲಭ್ಯ ನೆಲಮಟ್ಟದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸೈದಾಪುರ ಪಟ್ಟಣದ ರಮೇಶ…

Suddi Belaku