Tag: ಮೈಲಾರಲಿಂಗೇಶ್ವರ ದೇವಸ್ಥಾನ

  • ಮಳೆಗಾಗಿ ಮೈಲಾರಲಿಂಗೇಶ್ವರನ ಮೊರೆ ಹೋದ ರಾಮಸಮುದ್ರ ಗ್ರಾಮಸ್ಥರು: ಭಜನೆ ಮಾಡುತ್ತಾ ಪಾದಯಾತ್ರೆ

    ಮಳೆಗಾಗಿ ಮೈಲಾರಲಿಂಗೇಶ್ವರನ ಮೊರೆ ಹೋದ ರಾಮಸಮುದ್ರ ಗ್ರಾಮಸ್ಥರು: ಭಜನೆ ಮಾಡುತ್ತಾ ಪಾದಯಾತ್ರೆ

    ಮೈಲಾಪುರದ ದೇಗುಲದಲ್ಲಿ ವಿಶೇಷ ಪೂಜೆ | ಅನ್ನದಾತರ ಬದುಕು ಹಸನಾಗಲಿ ಎಂದು ವರುಣನಲ್ಲಿ ಪ್ರಾರ್ಥನೆ ಸುದ್ದಿ ಬೆಳಕು ವಾರ್ತೆ ಯಾದಗಿರಿ :  ಮುಂಗಾರು ಮಳೆಗಾಗಿ ಕಾದು ಕುಳಿತಿರುವ ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮಸ್ಥರು ವರುಣನ ಕೃಪೆಗಾಗಿ ಮೈಲಾಪುರದ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭಜನೆ ಮಾಡುತ್ತಾ ಪಾದಯಾತ್ರೆ ನಡೆಸಿದರು. ಮಳೆಗಾಗಿ ಪ್ರಾರ್ಥಿಸಿ ಗ್ರಾಮದಿಂದ ಕಾಲ್ನಡಿಗೆಯಲ್ಲಿ ಹೊರಟ ನೂರಾರು ಭಕ್ತರ ತಂಡವು, ದಾರಿಯುದ್ದಕ್ಕೂ ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಮಾಡುತ್ತಾ ಮೈಲಾಪುರದ ದೇಗುಲವನ್ನು ತಲುಪಿತು. ದೇವಾಲಯದ ಆವರಣದಲ್ಲಿ ಮಳೆಗಾಗಿ ವಿಶೇಷ ಭಜನೆ…

Suddi Belaku