by
Tag: ಯಾದಗಿರಿಸುದ್ದಿ

ಜಿಲ್ಲೆಯಲ್ಲಿ ತೀವ್ರ ರಸಗೊಬ್ಬರ ಕೊರತೆ: ಕೇಂದ್ರ ಸಚಿವರಿಗೆ ಮಾಗನೂರ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿರುವ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ರಸಗೊಬ್ಬರ ಕೊರತೆಯನ್ನು ತಕ್ಷಣ ನಿವಾರಿಸಿ, ರೈತರಿಗೆ ಅಗತ್ಯ ಪ್ರಮಾಣದ ಗೊಬ್ಬರ ಪೂರೈಕೆ ಮಾಡುವಂತೆ ಯಾದಗಿರಿ ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಅವರು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕಾರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ…
by

ಉಚಿತ ಬಸ್ ಪಾಸ್ ಸಿಗದೆ ವಿದ್ಯಾರ್ಥಿಗಳ ಪರದಾಟ: ನಾಗೇಶ್ ಗದ್ದಿಗಿ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಶಾಲಾ-ಕಾಲೇಜುಗಳು ಆರಂಭವಾಗಿದ್ದರೂ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆಗದೆ ದಿನನಿತ್ಯ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ತಾಲೂಕು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ನಾಗೇಶ್ ಗದ್ದಿಗಿ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಿರುವುದು ಉತ್ತಮ ಯೋಜನೆಯಾದರೂ, ತಾಂತ್ರಿಕ ದೋಷಗಳಿಂದಾಗಿ ವಿದ್ಯಾರ್ಥಿಗಳು ಇದರ ಪ್ರಯೋಜನ…
by

ಮರಮ್ ಕ್ವಾರಿಯಲ್ಲಿ ಮುಳುಗಿ ಮೂವರು ಸಾವು; ಪರಿಹಾರಕ್ಕೆ ಒತ್ತಾಯ
ಸುದ್ದಿ ಬೆಳಕು ವಾರ್ತೆ ವಡಗೇರಾ : ಇತ್ತೀಚಿಗೆ ಸಮೀಪದ ಬಸವನಗರ ಗ್ರಾಮದ ಮರಮ್ ಕ್ವಾರಿಯ ತೆಗ್ಗಿನಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಮೂರು ಜನರ ಕುಟುಂಬಗಳಿಗೆ ಸರ್ಕಾರ ಮತ್ತು ಡಿಬಿಎಲ್ ಕಂಪನಿಯ ಮಾಲೀಕರು ತಲಾ 20.ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಅಬ್ದುಲ್ ವಡಗೇರಾ ಚಿಗಾನೂರ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸೂರತ್ ಚೆನ್ನೈ ರಸ್ತೆಯ ಗುತ್ತಿಗೆದಾರರಾದ ಡಿಬಿಎಲ್ ಮಾಲಿಕತ್ವದ ಕಂಪನಿಯವರು ತೋಡಿ ಹಾಗೆಯೇ ಬಿಟ್ಟಿರುವ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ











