by
Tag: ಯಾದಗಿರಿ ನಗರಸಭೆ

ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಎಲ್ಲ ಅಂಗಡಿ,ಮುಗ್ಗಟ್ಟುಗಳ ಮಾಲಿಕರು, ವ್ಯಾಪಾರಸ್ಥರು ನಗರಸಭೆಯಿಂದ ಕಡ್ಡಾಯವಾಗಿ ಪರವಾನಿಗೆ ಪಡೆದೇ ವ್ಯವಹಾರ ಮಾಡಬೇಕು ಮತ್ತು ಸಕಾಲಕ್ಕೆ ತೆರಿಗೆ ಕಟ್ಟಬೇಕು. ಈ ನಿಯಮ ಮೀರುವವರ ಪರವಾನಿಗೆ ರದ್ದು ಪಡಿಸಲಾಗುವುದೆಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಎಚ್ಚರಿಕೆ ನೀಡಿದ್ದಾರೆ. ನಗರದ ಸುಭಾಸ್ ಸರ್ಕಲ್ ಸೇರಿದಂತೆಯೇ ವಿವಿಧ ಸ್ಥಳಗಳಿಗೆ ಗುರುವಾರ ಬೆಳಗ್ಗೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತಾಪುರ ರಸ್ತೆ, ಹಳೆ ಬಸ್ ನಿಲ್ದಾಣ ಏರಿಯಾ, ಶಾಸ್ತ್ರಿ ಚೌಕ್, ಹೊಸ ಬಸ್ ನಿಲ್ದಾಣ…

ಸೇಡಂಗೆ ಬಡ್ತಿ ಹೊಂದಿದ ಅಧಿಕಾರಿ ಅಂಬಿಕೇಶ್ವರ ಅವರಿಗೆ ಬಿಳ್ಕೊಡುಗೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರಕಾರಿ ಕೆಲಸದಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೆ ಸಾರ್ವಜನಿಕರ ಪ್ರೀತಿ ಗಳಿಸಲು ಸಾಧ್ಯ ಎಂದು ಯಾದಗಿರಿ ನಗರಸಭೆ ಪೌರಾಯುಕ್ತರಾದ ಉಮೇಶ ಚವ್ಹಾಣ ಅವರು ಹೇಳಿದರು. ಇಲ್ಲಿನ ನಗರಸಭೆಯಲ್ಲಿ ಎಲೆಕ್ಟ್ರೀಕಲ್ ಗ್ರೇಡ್-೧ ಅಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿ, ಪ್ರಸ್ತುತ ಕಲಬುರಗಿ ಜಿಲ್ಲೆಯ ಸೇಡಂ ನಗರಸಭೆಗೆ ಕಿರಿಯ ಅಭಿಯಂತರರಾಗಿ ಬಡ್ತಿ ಹೊಂದಿರುವ ಅಂಬಿಕೇಶ್ವರ ಅವರಿಗೆ ಸನ್ಮಾನಿಸಿ ಮಾತನಾಡಿದರು. ಅಂಬಿಕೇಶ್ವರ ಅವರು ಯಾದಗಿರಿಯಲ್ಲಿ ಸೇವೆ ಸಲ್ಲಿಸುವಾಗ ನಗರದ ಸಮಸ್ಯೆಗಳಿಗೆ ಅತ್ಯಂತ ಉತ್ತಮವಾಗಿ ಸ್ಪಂದಿಸಿದ್ದಾರೆ. ಕಛೇರಿಯ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








