by
Tag: ಯಾದಗಿರಿ ರಸ್ತೆ ಕಾಮಗಾರಿ
-

ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ : ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನನ್ನ ಮತಕ್ಷೇತ್ರದಲ್ಲಿ ಕೈಗೊಳ್ಳುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು ಸರ್ಕಾರ ನಿಗಧಿಪಡಿಸಿದ ಅವಧಿಯೊಳಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದಿಂದ ಕಾಮಗಾರಿ ಕೈಗೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ನಗರಸಭೆ ಹಿಂಭಾಗದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ ಕೆಕೆಆರ್ಡಿಬಿ ಮೈಕ್ರೋ ಸಾಮಾನ್ಯ ಯೋಜನೆಯಡಿಯಲ್ಲಿ ಲೊಕೋಪಯೊಗಿ ಇಲಾಖೆಯಿಂದ ನಗರದ ನಗರಸಭೆ ಹಿಂದುಗಡೆಯಿAದ ಡಾನ್ಬಾಸ್ಕೋ ಶಾಲೆಯವರೆಗೆ ೧.೨೦ ಕೋಟಿ ರೂ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ನಾನು ಶಾಸಕನಾಗಿ ಆಯ್ಕೆಯಾಗಿ…
- ‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ

- ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್

- ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ

- ಡಾ. ವೀರಬಸವಂತರೆಡ್ಡಿ ಮುದ್ನಾಳ ವೈದ್ಯಕೀಯ–ರಾಜಕೀಯಕ್ಕೆ ಮಾದರಿ: ಸಚಿವ ಎಂ.ಬಿ. ಪಾಟೀಲ್

- ರಾಹುಲ್, ಪ್ರಿಯಾಂಕಾ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ಯಾದಗಿರಿಯಲ್ಲಿ ಕೇಂದ್ರದ ವಿರುದ್ಧ ಸಚಿವ ಎಂ.ಬಿ. ಪಾಟೀಲ ವಾಗ್ದಾಳಿ

