by
Tag: ಯಾದಗಿರಿ ಸುದ್ದಿ

ಯಾದಗಿರಿಯಲ್ಲಿ ವಿಷಕಾರಿ ದುಬೈ ಮರಗಳ ತೆರವು ಆರಂಭ: ಜಯ ಕರ್ನಾಟಕ ಮನವಿಗೆ ಅರಣ್ಯ ಇಲಾಖೆ ಸ್ಪಂದನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೌಂದರೀಕರಣ ಹೆಸರಲ್ಲಿ ಸರ್ಕಾರದ ಬೊಕ್ಕಸ ಹಾಳು ಮಾಡಿ ಮುಖ್ಯ ರಸ್ತೆ ವಿಭಜಕ ಮದ್ಯದಲ್ಲಿ ನೆಟ್ಟಿದ್ದ ವಿಷಕಾರುವ ದುಬೈ ಗಿಡಗಳನ್ನು ನೆಲಸಮ ಮಾಡುವ ಕಾರ್ಯಕ್ಕೆ ಗುರುವಾರ ಬೆಳಗ್ಗೆ ಅರಣ್ಯ ಇಲಾಖೆ ಕಾರ್ಯಾರಂಭ ಮಾಡಿದೆ. ಇಲ್ಲಿನ ಗಂಜ್ ವೃತ್ತದಿಂದ ಗಿಡಗಳ ತೆರವು ಪ್ರಾರಂಭವಾಗಿದ್ದು, ಶೀಘ್ರ ನಗರದ ಎಲ್ಲ ದುಬೈ ವಿಷ ವೃಕ್ಷಗಳ ಕಡಿದು ಹಾಕುವುದಾಗಿ ಇಲಾಖೆ ತಿಳಿಸಿದೆ ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿಎನ್. ವಿಶ್ವನಾಥ ನಾಯಕ ತಿಳಿಸಿದ್ದಾರೆ. ಈ…

ಸಂಗೀತ, ಸಾಹಿತ್ಯ ಮತ್ತು ನೃತ್ಯ ಭಾರತೀಯ ಸಂಸ್ಕೃತಿಯ ಜೀವಾಳ: ಡಾ. ಸುಭಾಶ್ಚಂದ್ರ ಕೌಲಗಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಂಗೀತ, ಸಾಹಿತ್ಯ ಮತ್ತು ನೃತ್ಯ ಕಲೆ ತಲೆ ತಲಾಂತರಗಳಿAದ ಬಂದಿರುವ ಕಲೆಗಳಾಗಿದ್ದು, ರಾಜ ಪ್ರಭುತ್ವದಿಂದ ಪ್ರಜಾಪ್ರಭುತ್ವದೆಡೆಗೆ ಸಂಗೀತ ಕಲೆ ನಿರಂತರವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ ಎಂದು ಯಾದಗಿರಿ ಲೀಡ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಭಾಶ್ಚಂದ್ರ ಕೌಲಗಿ ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವನಾಥರಡ್ಡಿ ಮುದ್ನಾಳ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು, ಡಿಡಿಯು ಶಿಕ್ಷಣ ಸಂಸ್ಥೆ ಯಾದಗಿರಿ, ಸರ್ಕಾರಿ ಪದವಿ…
by

ಯಾದಗಿರಿ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಭಾಗಪ್ಪ ಕೋರೆ ನಿವೃತ್ತಿ ಬೀಳ್ಕೊಡುಗೆ ಕಾರ್ಯಕ್ರಮ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಭಾಗಪ್ಪ ಕೋರೆಯವರು ನಮ್ಮ ಇಲಾಖೆಯಲ್ಲಿ ಅತ್ಯಂತ ಶಿಸ್ತು, ಸಂಯಮದಿAದ ಕಾರ್ಯನಿರ್ವಹಿಸಿ ಇಲಾಖೆಯಲ್ಲಿ ಮತ್ತು ನಮ್ಮ ಆಧೀನ ಕಚೇರಿಗಳಲ್ಲಿ ಹಲವರಿಗೆ ಹಿರಿಯಣ್ಣನಂತೆ ಸಲಹೆ ನೀಡಿ ಬಹುಜನರ ಸ್ನೇಹ ಜೀವಿಯಾಗಿದ್ದರು, ಇವರ ಸೇವೆ ಗಮನಾರ್ಹವಾಗಿದೆ. ಈ ತಮ್ಮ ನಿಷ್ಠೆ ಹಾಗೂ ಪ್ರೀತಿಯಿಂದ ನಿಸ್ವಾರ್ಥ ಸೇವೆಯನ್ನು ನೀಡಿದ್ದಾರೆ. ಇವರು ನಿವೃತ್ತಿ ಜೀವನದಲ್ಲಿ ದೇವರು ಆರೋಗ್ಯ ಮತ್ತು ನೆಮ್ಮದಿಯನ್ನು ನೀಡಲಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಬಿರೆದಾರ ಶುಭ ಹಾರೈಸಿದರು.…
by

ಪಾದಚಾರಿ ರಸ್ತೆ ನಿರ್ಮಾಣದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ಕರವೇ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಸರ್ಕಾರಿ ಪದವಿಕಾಲೇಜಿನಿಂದ ಗ್ರಾಮೀಣ ಠಾಣೆ ವರೆಗಿನ ರಸ್ತೆ ಬದಿ ಪಾದಚಾರಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಅಲ್ಲದೇ ಕಾಮಗಾರಿ ಕಳಪೆಯಾಗಿದ್ದು, ಮೇಲಾಗಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಒಟ್ಟಾರೆ ಕಾಮಗಾರಿ ಬ್ರಷ್ಟಾಚಾರದ ಕೂಪವಾಗಿದ್ದು, ಮಂದಗತಿಯಿAದ ನಡೆಯುತ್ತಿದೆ. ಕಾಮಗಾರಿ ಅಂಗವಾಗಿ ಅಳಿದುಳದ ಮಣ್ಣನ್ನು ರಸ್ತೆಯ ಮೇಲೆ ಬಿಟ್ಟಿರುವುದರಿಂದ ಮೊದಲೇ…
by

ರೈತರಿಗೆ ನ್ಯಾಯ ಕೊಡಿಸುವಂತಹ ಹೋರಾಟ ನಿಮ್ಮ ಸಂಘಟನೆಯಿಂದ ಮಾಡಿ : ಮುದ್ನಾಳ
ಯಾದಗಿರಿ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಸೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿರುವ ರೈತರಿಗೆ ಮಳೆ ಕೈಕೊಟ್ಟಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಚಾಟಿ ಬೀಸುವಂತಹ ಹೋರಾಟ ರೂಪಿಸಿ, ರೈತರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಸಂಘಟನೆಗಳು ಮಾಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಕಚೇರಿ ಉದ್ಘಾಟಿಸಿ…
by

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರಿಗೆ ಆದ್ಯತೆ: ಅಧಿಕಾರಿಗಳಿಗೆ ಶಾಸಕ ತುನ್ನೂರ ಖಡಕ್ ಸೂಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಳೆಗಾಲ ಆರಂಭಗೊಂಡಿದ್ದರಿಂದ ಮತಕ್ಷೇತ್ರದ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ನಡೆದ ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ವಡಗೇರಾ, ಶಹಾಪುರ ಮತ್ತು ಯಾದಗಿರಿ ತಾಲೂಕುಗಳ ನೂರಾರು ಹಳ್ಳಿ ಮತ್ತು ತಾಂಡಾಗಳು ತಮ್ಮ ಮತ ಕ್ಷೇತ್ರಗಳ ವ್ಯಾಪ್ತಿಗೆ ಬರುತ್ತಿದ್ದು, ಬೊರವೆಲ್ಗಳ ಸ್ಥಿತಿಗತಿಗಳ ಮತ್ತು ದುರಸ್ತಿ, ಆರ್ಒ…
by

ಯಾದಗಿರಿ ಜಿಲ್ಲೆಯನ್ನು ‘ತೀವ್ರ ಬರಪೀಡಿತ’ ಎಂದು ಘೋಷಿಸಲು AIKKMS ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಕೊರತೆಯಿಂದ ತತ್ತರಿಸಿರುವ ಯಾದಗಿರಿ ಜಿಲ್ಲೆಯನ್ನು ತಕ್ಷಣವೇ ‘ತೀವ್ರ ಬರಪೀಡಿತ’ ಎಂದು ಘೋಷಿಸಬೇಕು ಹಾಗೂ ಪ್ರತಿ ಎಕರೆಗೆ 50 ಸಾವಿರ ರೂ. ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (AIKKMS) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಕುರಿತು ಜುಲೈ 18ರಂದು ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿರುವ ಸಂಘಟನೆ, ಜಿಲ್ಲೆಯ ರೈತರು ಎದುರಿಸುತ್ತಿರುವ ಭೀಕರ ಪರಿಸ್ಥಿತಿಯನ್ನು ವಿವರಿಸಿದೆ. ಬತ್ತಿದ…
by

ಅನ್ನಭಾಗ್ಯ ಅಕ್ಕಿ ದುರ್ಬಳಕೆ ಮಾಡಿದವರಿಗೆ ಕಠಿಣ ಕಾನೂನು ಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಪಡಿತರ ಚೀಟಿದಾರರಿಗೆ ವಿತರಣೆ ಮಾಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ ಅವರು ಎಚ್ಚರಿಕೆ ನೀಡಿದ್ದಾರೆ. ಅವರು ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ರೇಷನ್ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಂಗ್ರಹಿಸುವ ಅಥವಾ ಸಾಗಿಸುವ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣವೇ…
by

ರೋಗಿಗಳೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಿ: ವೈದ್ಯರಿಗೆ ಶಾಸಕ ತುನ್ನೂರ ಕಿವಿಮಾತು
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವೈದ್ಯರು ಎಂದರೇ ಎರಡನೇ ದೇವರು ಎಂಬ ಭಾವನೇ ಜನರಲ್ಲಿ ಇದೆ. ಕಾರಣ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಪ್ರೀತಿ,ವಿಶ್ವಾಸದಿಂದ ಕಂಡು ಮಾತಾಡಿಸಿದರೇ ಅವರ ಅರ್ಧ ರೋಗ ಕಡಿಮೆಯಾಗುತ್ತದೆ.ಈ ನಿಟ್ಟಿನಲ್ಲಿ ಸ್ಪಂದಿಸುವ ಕೆಲಸ ವೈದ್ಯರು ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕವು ಭಾನುವಾರ ಸಂಜೆ ಇಲ್ಲಿನ ಎನ್ ವಿಎಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದು ವೈದ್ಯಕೀಯ ಲೋಕದಲ್ಲಿ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















