Tag: ಯಾದಗಿರಿ ಸುದ್ದಿ

  • ಸೈದಾಪುರದಲ್ಲಿ ಅದ್ಧೂರಿಯಾಗಿ ಕನ್ನಿಕಾ ಪರಮೇಶ್ವರಿ ವಾಸವಿ ಜಯಂತಿ ಆಚರಣೆ

    ಸೈದಾಪುರದಲ್ಲಿ ಅದ್ಧೂರಿಯಾಗಿ ಕನ್ನಿಕಾ ಪರಮೇಶ್ವರಿ ವಾಸವಿ ಜಯಂತಿ ಆಚರಣೆ

    ವಾಸವಿ ಮಾತೆಯ ಜೀವನಾದರ್ಶಗಳು ಮಾನವ ಕುಲಕ್ಕೆ ಸ್ಪೂರ್ತಿ : ಗುಜ್ಜಾ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 26 : ವಾಸವಿ ಮಾತೆಯ ಆತ್ಮಸ್ಥೈರ್ಯ ಅನನ್ಯವಾದುದು, ಮಾನವನ ಮೋಕ್ಷ ಸಾಧನೆಗೆ ಆತ್ಮೋದ್ಧರಕ್ಕೆ ತ್ಯಾಗ ಬಲಿದಾನಗಳೇ ಮಾರ್ಗವೆಂದು ತೋರಿಸಿಕೊಟ್ಟ ಜಗನ್ಮಾತೆ ವಾಸವಿ ದೇವಿಯ ಜೀವನಾದರ್ಶಗಳು ಮಾನವ ಸಮುದಾಯಕ್ಕೆ ಸ್ಪೂರ್ತಿ ಎಂದು ಆರ್ಯ ವೈಶ್ಯ ಸೇವಾ ಸಂಘದ ಅಧ್ಯಕ್ಷ ಕೃಷ್ಣ ಗುಜ್ಜಾ ಅಭಿಪ್ರಾಯಪಟ್ಟರು. ಪಟ್ಟಣದ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಆರ್ಯ ವೈಶ್ಯ ಸಮಾಜದಿಂದ ಕನ್ನಿಕಾ ಪರಮೇಶ್ವರಿ ವಾಸವಿ ಜಯಂತಿ ಪ್ರಯುಕ್ತ…

  • ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ಸಾಧನೆಗಳ ಕೊಂಡಾಡಿದ ಪ್ರಧಾನಿ ಮೋದಿ – ಸಾಹುಕಾರ ಹರ್ಷ

    ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ಸಾಧನೆಗಳ ಕೊಂಡಾಡಿದ ಪ್ರಧಾನಿ ಮೋದಿ – ಸಾಹುಕಾರ ಹರ್ಷ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ, ಏಪ್ರಿಲ್ 26 : ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 133ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕರ್ನಾಟಕದ ಸಾಂಸ್ಕೃತಿಕ ಪರಂಪರೆ, ಪರಿಸರ ಸಂರಕ್ಷಣೆ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದ ಸಾಧನೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿರುವುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ವಿಷಯ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ​ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಅವರು ತಮ್ಮ ಜನಸಂಪರ್ಕ ಕಚೇರಿಯಲ್ಲಿ ಮನ್…

  • ಆಧ್ಯಾತ್ಮಿಕ ಚಿಂತನೆಯಿಂದ ಜೀವನ್ಮುಕ್ತಿ ಸಾಧ್ಯ – ಗುರಣಗೌಡ ಅಭಿಪ್ರಾಯ

    ಆಧ್ಯಾತ್ಮಿಕ ಚಿಂತನೆಯಿಂದ ಜೀವನ್ಮುಕ್ತಿ ಸಾಧ್ಯ – ಗುರಣಗೌಡ ಅಭಿಪ್ರಾಯ

    ಹುಣಸಗಿ : ಆಧ್ಯಾತ್ಮಿಕ ಚಿಂತನೆಗಳಿಂದ ವ್ಯಕ್ತಿಯು ಜೀವನ್ಮುಕ್ತಿ ಸಾಧಿಸಬಹುದು ಎಂದು ಶಿಕ್ಷಕ ಗುರಣಗೌಡ ಹೊರಗಿನಮನಿ ತಿಳಿಸಿದರು. ಪಟ್ಟಣದಲ್ಲಿ ಹುಣಸಗಿ ತಾಲೂಕು ವಿಕ್ರಮಪುರ ಓದುಗರ ಬಳಗದ ವತಿಯಿಂದ ಆಯೋಜಿಸಿದ್ದ ಕಲ್ಲದೇವನಹಳ್ಳಿಯ ರೇವಣಸಿದ್ದಯ್ಯ ಹಿರೇಮಠ ರವರ ಕೃತಿಗಳ ಅವಲೋಕನ ಕಾರ್ಯಕ್ರಮದಲ್ಲಿ ಮಾತನಾಡಿದರು. ದಿನಂಪ್ರತಿ ಸಾಂಸಾರಿಕ ಬದುಕಿನಲ್ಲಿ ಒಂದಷ್ಟು ಸಮಯವನ್ನು ಆಧ್ಯಾತ್ಮಿಕ ಚಿಂತನೆಗೆ ಮೀಸಲಿಡಬೇಕು. ರೇವಣಸಿದ್ದಯ್ಯ ರವರು ಅನುವಾದಿಸಿರುವ ಕೃತಿಗಳಾದ ವಿವೇಕ ಚೂಡಾಮಣಿ, ಪಂಚದಶಿ, ಕರಿಯು ಕನ್ನಡಿಯೊಳಗೆ, ಅನುಭವ ಮುಕುರ ಕೃತಿಗಳು ಶ್ರೇಷ್ಠ ಕೃತಿಗಳಾಗಿದ್ದು ಹೆಚ್ಚು ಪ್ರಚಾರ ಇಲ್ಲದಿರುವುದು ಬೇಸರದ ಸಂಗತಿ…

  • ಸ್ನೇಹ–ಸೌಹಾರ್ದತೆ ಸಂದೇಶ ನೀಡುವುದು ಕ್ರೀಡೆಯ ಉದ್ದೇಶ: ಶರಣಪ್ಪ ಮಾನೇಗಾರ

    ಸ್ನೇಹ–ಸೌಹಾರ್ದತೆ ಸಂದೇಶ ನೀಡುವುದು ಕ್ರೀಡೆಯ ಉದ್ದೇಶ: ಶರಣಪ್ಪ ಮಾನೇಗಾರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 25 : ಕ್ರೀಡೆಗಳು ಕೇವಲ ಗೆಲುವು-ಸೋಲಿನ ಆಟವಲ್ಲ, ಅದು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೆಚ್ಚಿಸಿ ಮತ್ತು ಪ್ರೀತಿ, ವಿಶ್ವಾಸ, ಸ್ನೇಹ ಸೌಹಾರ್ದತೆಯನ್ನು ಬೆಸೆಯುವ ಸಾಧನವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯರಾದ ಶರಣಪ್ಪ ಮಾನೇಗಾರ ಯರಗೋಳ ಅವರು ಅಭಿಪ್ರಾಯಪಟ್ಟರು. ಯಾದಗಿರಿ ತಾಲೂಕಿನ ಕೆ.ಹೊಸಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡ ಕೆ. ಹೊಸಳ್ಳಿ ಪ್ರೀಮಿಯಮ್ ಲೀಗ್ ಜೆಡ್.ಪಿ ಸೀಜನ್ 01 ರ ಕ್ರೀಕೆಟ್ ಟೂರ್ನಮೆಂಟ್ ಆಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.…

  • ಒಳ ಮೀಸಲಾತಿ ಸಚಿವ ಸಂಪುಟದಲ್ಲಿ ಸರ್ವಾನುಮತದ ಒಪ್ಪಿಗೆ ಹರ್ಷ!

    ಒಳ ಮೀಸಲಾತಿ ಸಚಿವ ಸಂಪುಟದಲ್ಲಿ ಸರ್ವಾನುಮತದ ಒಪ್ಪಿಗೆ ಹರ್ಷ!

    ಸುದ್ದಿ ಬೆಳಕು ವಾರ್ತೆ ಶಹಾಪುರ, ಏಪ್ರಿಲ್ 25: ಕಳೆದ ನಾಲ್ಕು ದಶಕಗಳಿಂದ ಒಳಮೀಸಲಾತಿ ಹೊರಾಟಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಬಿಂದು ಅನುಸಾರ ಸವಾನುಮತಿದಿÀಂದ ಒಪ್ಪಿಗೆ ನೀಡಿತು, ಮುಖ್ಯಮಂತ್ರಿ ಸಿದ್ರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆನೆಗುದಿಗೆ ಬಿದ್ದಿದ್ದ ನ್ಯಾ,ನಾಗಮೋಹನದಾಸರವರ ವರದಿ ಬಿಂದುಅನುಸಾರದ ಕೆಲವು ಗೊಂದಲಗಳನ್ನು ಸರಿಪಡಿಸಿ, ಸರ್ವರಿಗೂ ಸಮಬಾಳು ಸಮಪಾಲು ಎನ್ನವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ತರುತ್ತಿದೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವತ್ರಿಕ ಉಧ್ಯಮಗಳ ಮಂತ್ರಿಗಳಾದ ಶರಣಬಸ್ಸಪ್ಪಗೌಡ ದರ್ಶನಾಪುರವರು ದೂರವಾಣಿ…

  • ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಉಪಾಧ್ಯಕ್ಷರಾಗಿ ಮಹೇಶರಡ್ಡಿ ಮುದ್ನಾಳ ನೇಮಕ

    ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಉಪಾಧ್ಯಕ್ಷರಾಗಿ ಮಹೇಶರಡ್ಡಿ ಮುದ್ನಾಳ ನೇಮಕ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 24 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನಾಡಿನ ಹೆಸರಾಂತ ಮನೆತನಗಳಲ್ಲಿ ಒಂದಾಗಿರುವ ಮುದ್ನಾಳ ಮನೆತನ ಯುವ ನಾಯಕರಾಗಿರುವ ಮಹೇಶರಡ್ಡಿ ವಿ.ಮುದ್ನಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಹಾಸಭಾದ ಉಗಮ, ಬೆಳವಣಿಗೆಯಲ್ಲಿ ಮುದ್ನಾಳ ಮನೆತನದ ದೊಡ್ಡಕೊಡುಗೆ ಇದ್ದು, ಮಾಜಿ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಹಾಗೂ ಮಾಜಿ ಶಾಸಕ ಲಿಂ.ವೆಂಕಟರಡ್ಡಿ ಮುದ್ನಾಳ…

  • ಗಡಿಯಲ್ಲಿ ಮರಳು ದಂಧೆ ವಿರೋಧಿಸಿ ಕೆಆರ್‌ಎಸ್ ಉಪವಾಸ ಸತ್ಯಾಗ್ರಹ

    ಗಡಿಯಲ್ಲಿ ಮರಳು ದಂಧೆ ವಿರೋಧಿಸಿ ಕೆಆರ್‌ಎಸ್ ಉಪವಾಸ ಸತ್ಯಾಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 24 : ನೆರೆಯ ತೆಲಂಗಾಣ ರಾಜ್ಯದವರಿಂದ ನಮ್ಮ ನಾಡಿನ ಖನಿಜ ಸಂಪತ್ತು ಲೂಟಿಯಾಗುತ್ತಿದ್ದು, ಕೂಡಲೇ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಕೆಆರ್‌ಎಸ್‌ ಕಾರ್ಯಕರ್ತರು ಗಡಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ಜಿಲ್ಲೆಯ ಗಡಿ ಭಾಗದ ಚೇಲೇರಿ ದೊಡ್ಡ ಹಳ್ಳವು ಕರ್ನಾಟಕ ಮತ್ತು ತೆಲಂಗಾಣ ಉಭಯ ರಾಜ್ಯಗಳ ಗಡಿಯಾಗಿದೆ. ಇಲ್ಲಿ ಅಪಾರ ಪ್ರಮಾಣದ ಮರಳು ಸಂಗ್ರಹವಾಗಿದ್ದು, ತೆಲಂಗಾಣ ರಾಜ್ಯದವರು ಅಕ್ರಮವಾಗಿ ಲೂಟಿ ಮಾಡುತ್ತಿದ್ದಾರೆ. ತಡೆಯಲು ಹೋದ ನಮ್ಮ ಜನರನ್ನು ಹೆದರಿಸಿ, ಬೆದರಿಸಿ ಹಲ್ಲೆ…

  • ಮಹಿಳಾ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಮೂಲ: ಸಿಇಒ ಲವೀಶ್ ಒರಡಿಯಾ

    ಮಹಿಳಾ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಮೂಲ: ಸಿಇಒ ಲವೀಶ್ ಒರಡಿಯಾ

    ಸುದ್ದಿ ಬೆಳಕು ವಾರ್ತೆ ಶಹಾಪುರ , ಏಪ್ರಿಲ್ 17 : ಮಹಿಳೆಯರು ಕೇವಲ ಕುಟುಂಬದ ಬೆನ್ನೆಲುಬಲ್ಲ, ಸಮಾಜ ಹಾಗೂ ದೇಶದ ಅಭಿವೃದ್ಧಿಯ ಚಾಲಕ ಶಕ್ತಿಯಾಗಿದ್ದಾರೆ. ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಇನ್ನಷ್ಟು ಸಬಲೀಕರಣ ಹೊಂದಿದರೆ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಹಾಗೂ ರಾಷ್ಟಿçÃಯ ಪಂಚಾಯತ ರಾಜ್ ದಿವಸ ಅಂಗವಾಗಿ ಶಹಾಪುರ ತಾಲೂಕ ಪಂಚಾಯಿತಿ ವತಿಯಿಂದ ಏಪ್ರಿಲ್…

  • ಎಸ್ಸೆಸ್ಸೆಲ್ಸಿಯಲ್ಲಿ ಶೇ.96 ಅಂಕ ಪಡೆದ ರಿಷಿಕಾ | ಹಿಂದಿಯಲ್ಲಿ ಶೇ. 100ರಷ್ಟು ಸಾಧನೆ

    ಎಸ್ಸೆಸ್ಸೆಲ್ಸಿಯಲ್ಲಿ ಶೇ.96 ಅಂಕ ಪಡೆದ ರಿಷಿಕಾ | ಹಿಂದಿಯಲ್ಲಿ ಶೇ. 100ರಷ್ಟು ಸಾಧನೆ

    ಪತ್ರಿಕಾ ವಿತರಕನ ಮಗಳಿಗೆ ವೈದ್ಯಕೀಯ ಕನಸು…! ಸುದ್ದಿ ಬೆಳಕು ವಾರ್ತೆ ಸೈದಾಪುರ. ಏಪ್ರಿಲ್ 24 : ಗ್ರಾಮೀಣ ಮಕ್ಕಳು ಎಂದರೆ ಮೂಗು ಮುರಿಯುವ ಜನತೆ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಸಾಧನೆ ಮಾಡಿದ ಕೀರ್ತಿ ಈ ಪ್ರತಿಭೆಗೆ ಸಲ್ಲಿಸುತ್ತದೆ. ಸೈದಾಪುರ ಪಟ್ಟಣದ ಪತ್ರಿಕಾ ವಿತರಕ ಕೆ. ಬಿ ರಾಘವೇಂದ್ರ ಮತ್ತು ಕೆ. ಬಿ ರೂಪ ದಂಪತಿಗಳ ಹಿರಿಯ ಮಗಳಾದ ಕುಮಾರಿ ರಿಷಿಕಾ ಕೆ.ಬಿ ಈಚೆಗೆ ನಡೆದ ಎಸ್ಸೆಸ್ಸೆಲ್ಸಿಯಲ್ಲಿ ಪರೀಕ್ಷೆಯಲ್ಲಿ ಶೇ.96.32 ಅಂಕ ಪಡೆದು ಸೈ ಎನಿಸಿಕೊಂಡಿದ್ದಾಳೆ. ಪ್ರಾಥಮಿಕ ಮತ್ತು…

  • ಪಿಜಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ: ಡಾ. ಶೈಲಶ್ರೀಗೆ ಬಂಗಾರದ ಪದಕ

    ಪಿಜಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ: ಡಾ. ಶೈಲಶ್ರೀಗೆ ಬಂಗಾರದ ಪದಕ

    ಯಾದಗಿರಿ: ಮಹಾರಾಷ್ಟ್ರದ ಸಾಂಗ್ಲಿಯ ಭಾರತಿ ವಿದ್ಯಾಪೀಠ ಕಾಲೇಜಿನಲ್ಲಿ ವೈದ್ಯಕೀಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞತೆಯ ಸ್ನಾತಕೋತ್ತರ (ಪಿಜಿ) ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಡಾ. ಶೈಲಶ್ರೀ ಡಾ. ಸುಭಾಷ ನಾಡಗೌಡ ಅವರಿಗೆ ಬಂಗಾರದ ಪದಕ ನೀಡಿ ಗೌರವಿಸಲಾಯಿತು. ಪುಣೆಯ ಭಾರತಿ ವಿದ್ಯಾಪೀಠ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ, ಪ್ರತಾಪರಾವ ಗಣಪತರಾವ ಜಾಧವ ಅವರು ಪ್ರಶಸ್ತಿ ಪತ್ರ ಹಾಗೂ ಗೌರವ ಪದಕ ವಿತರಿಸಿದರು. ಪುಣೆ ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಶೇ. 79ರಷ್ಟು ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿರುವುದು ಗಮನಾರ್ಹ ಸಾಧನೆಯಾಗಿದೆ. ನಗರದ…

Suddi Belaku