Tag: ಯಾದಗಿರಿ ಸುದ್ದಿ

  • ವಿಶೇಷಚೇತನರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರ್

    ವಿಶೇಷಚೇತನರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರ್

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ, ಏಪ್ರಿಲ್ 23 : ವಿಶೇಷಚೇತನರು ದೈಹಿಕ ನ್ಯೂನತೆಗೆ ಎದೆಗುಂದದೆ, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಹೇಳಿದರು ​ಗುರುವಾರ ಶಾಸಕರ ಕಾರ್ಯಾಲಯದಲ್ಲಿ 2025-26ನೇ ಸಾಲಿನ ಶಹಾಪುರ ತಾಲೂಕು ಪಂಚಾಯಿತಿಯ ಅನಿರ್ಬಂಧಿತ ಅಭಿವೃದ್ಧಿ ಅನುದಾನ ಯೋಜನೆಯಡಿ ಯಾದಗಿರಿ ಮತಕ್ಷೇತ್ರದ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ​ಸಾಧನೆಯ ಹಾದಿಯಲ್ಲಿ ಮುನ್ನಡೆಯಿರಿ, ವಿಶೇಷಚೇತನರು ಮಾನಸಿಕವಾಗಿ ಕುಗ್ಗಬಾರದು. ಇಂದು ಪ್ರತಿಯೊಂದು ರಂಗದಲ್ಲೂ ವಿಶೇಷಚೇತನರು ತಮ್ಮದೇ…

  • ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ

    ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ

    ಸುದ್ದಿ ಬೆಳಕು ವಾರ್ತೆ ಯಾದಗಿರಿ ಏಪ್ರಿಲ್ 22  : ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ಅದಾಲತ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 5(1) ರಂತೆ ನಿಗದಿಪಡಿಸಲಾಗಿದೆ. ಆಯೋಗದ ವೆಬ್ ಸೈಟ್ ವಿಳಾಸ; https://rdpr.karnataka.gov.in/rde/public/ ದಿನಾಂಕ:18-04-2026ರ ರಾಜ್ಯ ಪತ್ರದಲ್ಲಿ (ರಾಜ್ಯ ಪತ್ರದ ವಿಳಾಸ: https://erajyapatra.karnataka.gov.in) ನಲ್ಲಿ…

  • ಮಹಿಳಾ ಮೀಸಲಾತಿ ಬೆಂಬಲಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

    ಮಹಿಳಾ ಮೀಸಲಾತಿ ಬೆಂಬಲಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 22 : ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಅವಕಾಶ ಕಲ್ಪಿಸುವ ಉದ್ದೇಶದಿಂದ ಎನ್‌ಡಿಎ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿದೇಯಕವನ್ನು ಮಂಡಿಸಿದ್ದರೂ, ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಬೆಂಬಲಿಸದ ಹಿನ್ನೆಲೆಯಲ್ಲಿ ಜೆಡಿಎಸ್ ಜಿಲ್ಲಾ ಘಟಕದಿಂದ ನೇತಾಜಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗರತ್ನ ಮೂರ್ತಿ ಅನಪೂರ ಅವರು, ಕಾಂಗ್ರೆಸ್ ಹಾಗೂ…

  • ಚಾಲಕರಿಗೆ ಗುರುತಿನ ಚೀಟಿ ವಿತರಣೆ: ಸುರಕ್ಷತೆಗೇ ಮೊದಲ ಆದ್ಯತೆ ನೀಡಿರಿ – ಮಹೇಶರಡ್ಡಿ ಮುದ್ನಾಳ

    ಚಾಲಕರಿಗೆ ಗುರುತಿನ ಚೀಟಿ ವಿತರಣೆ: ಸುರಕ್ಷತೆಗೇ ಮೊದಲ ಆದ್ಯತೆ ನೀಡಿರಿ – ಮಹೇಶರಡ್ಡಿ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 22: ಕರ್ನಾಟಕ ಚಾಲಕರ ಒಕ್ಕೂಟ, ಯಾದಗಿರಿ ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಬುಧವಾರ ಆಟೋ ಘಟಕದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರಿಗೆ ಚಾಲಕರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪ್ರಥಮ ದರ್ಜೆ ಗುತ್ತಿಗೆದಾರರಾದ ಹಣಮೇಗೌಡ ಬಿರನಕಲ್ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ವೆಂಕಟರಡ್ಡಿ ಮುದ್ನಾಳ ಅವರು, ಚಾಲಕರು…

  • ಗುಣಮಟ್ಟದ ಕಾಮಗಾರಿ ಕೈಗೊಂಡು ಜನರಿಗೆ ಅನುಕೂಲತೆ ಒದಗಿಸಿ: ಶಾಸಕ ತುನ್ನೂರ

    ಗುಣಮಟ್ಟದ ಕಾಮಗಾರಿ ಕೈಗೊಂಡು ಜನರಿಗೆ ಅನುಕೂಲತೆ ಒದಗಿಸಿ: ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 17 : ನಗರದ ಹಲವಾರು ವಾರ್ಡ್ಗಳಲ್ಲಿ ಜನರು ಅಗತ್ಯ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಿದ್ದಾರೆ, ಕಾರಣ ಅಂತಹ ಸ್ಥಳಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ, ಕಾರಣ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ನಿಗಧಿತ ಅವಧಿಯೊಳಗೆ ಕೆಲಸ ಮುಗಿಸಿ ಜನರಿಗೆ ಅನುಕೂಲತೆ ಒದಗಿಸಿಕೊಡಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ ಸಂಖ್ಯೆ. ೪ರ ಭೋವಿವಾಡದಲ್ಲಿ ನಿರ್ಮಿತಿ ಕೇಂದ್ರದಿAದ ೯೦ ಲಕ್ಷ ರೂ. ವೆಚ್ಚದಲ್ಲಿ ಹಲವಾರು ವಾರ್ಡಗಳಲ್ಲಿ ನಿರ್ಮಾಣ ಮಾಡುತ್ತಿರುವ ನೆಲಗಟ್ಟಲುಗಳ…

  • ಸರ್ಕಾರದ ಯೋಜನೆಗಳ ಲಾಭ ಪಡೆದುಕೊಂಡು ಮಹಿಳೆಯರು ಸ್ವಾವಲಂಬಿಯಾಗಬೇಕು : ಶಾಸಕ ತುನ್ನೂರ

    ಸರ್ಕಾರದ ಯೋಜನೆಗಳ ಲಾಭ ಪಡೆದುಕೊಂಡು ಮಹಿಳೆಯರು ಸ್ವಾವಲಂಬಿಯಾಗಬೇಕು : ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 22: ಪ್ರಸಕ್ತ ದಿನಗಳಲ್ಲಿ ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ, ಕಾರಣ ಎಲ್ಲಾ ಮಹಿಳೆಯರು ಅದರ ಲಾಭ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬನೆ ಜೀವನ ಸಾಗಿಸಬೇಕೆಂದು ಸಲಹೆ ನೀಡಿದರು. ನಗರದ ತಮ್ಮ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ) ಜಿಲ್ಲೆಯಿಂದ ಯಾದಗಿರಿ ಮತಕ್ಷೇತ್ರದ ಗ್ರಾಮೀಣ ಭಾಗದ ೪೦ ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿ ಮಾತನಾಡಿದರು. ಫಲಾನುಭವಿಗಳ ಪಟ್ಟಿ…

  • ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ

    ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏ.22: ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಪ್ರಧಾನಮಂತ್ರಿ Narendra Modi ಕೈಗೊಂಡ ಪ್ರಯತ್ನಕ್ಕೆ ವಿಪಕ್ಷಗಳು ಅಡ್ಡಿಯಾಗಿರುವುದು ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದರೆ ಇತಿಹಾಸದಲ್ಲಿ ಮಹತ್ವದ ಸಾಧನೆಯಾಗುತ್ತಿತ್ತು. ಆದರೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ವಿರೋಧದಿಂದ ಅವರ ಮಹಿಳಾ ವಿರೋಧಿ ನಿಲುವು ಬಯಲಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್…

  • ಸಿಡಿಲು ಅಪ್ಪಳಿ ಮಹಿಳೆ ದಾರುಣ ಸಾವು

    ಸಿಡಿಲು ಅಪ್ಪಳಿ ಮಹಿಳೆ ದಾರುಣ ಸಾವು

    ಸುದ್ದಿ ಬೆಳಕು ವಾರ್ತೆ ಹಟ್ಟಿ ಚಿನ್ನದ ಗಣಿ, ಏಪ್ರಿಲ್ 22 : ಸಮೀಪದ ಯರಜಂತಿ ಗ್ರಾಮದ ಬಸವನಬಗಡಿ ದೊಡ್ಡಿಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ದುರಗಮ್ಮ (49), ಗಂಡ ಸಾಬಣ್ಣ ನಾಯಕ ಎಂದು ಗುರುತಿಸಲಾಗಿದೆ. ತಾವು ವಾಸಿಸುತ್ತಿದ್ದ ಜಮೀನಿನಲ್ಲಿ ಜಾನುವಾರುಗಳಿಗೆ ಸಂಗ್ರಹಿಸಿದ್ದ ಮೇವಿನ ಬಣವಿಯನ್ನು ಮಳೆಯಿಂದ ರಕ್ಷಿಸಲು ತಾಡಪತ್ರೆ ಹೊದಿಸಿ, ಅಲ್ಲಿಂದ ಸಮೀಪದ ಗುಡಿಸಲಿಗೆ ಮರಳುತ್ತಿದ್ದ ವೇಳೆ ಸಿಡಿಲು ಅಪ್ಪಳಿಸಿ ಸ್ಥಳದಲ್ಲೇ ಅಸು ನೀಗಿದ್ದಾರೆ ಎಂದು…

  • ಕೃಷಿ ಸೌಲಭ್ಯಕ್ಕೆ ಪ್ರತಿಯೊಬ್ಬ ರೈತರು ಎಫ್.ಐ.ಡಿ. ಕಡ್ಡಾಯವಾಗಿ ನೋಂದಣಿಗೆ ಆಹ್ವಾನ
    ,

    ಕೃಷಿ ಸೌಲಭ್ಯಕ್ಕೆ ಪ್ರತಿಯೊಬ್ಬ ರೈತರು ಎಫ್.ಐ.ಡಿ. ಕಡ್ಡಾಯವಾಗಿ ನೋಂದಣಿಗೆ ಆಹ್ವಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ ಏಪ್ರಿಲ್ 21 : ಕೃಷಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬ ರೈತರಿಗೆ ಎಫ್.ಐ.ಡಿ. ಕಡ್ಡಾಯವಾಗಿ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಸಹಾಯಕ ಕೃಷಿ ನಿರ್ದೇಶಕರು ಸುರೇಶ.ಬಿ ಅವರು ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಕೃಷಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬ ರೈತರಿಗೆ ಎಫ್.ಐ.ಡಿ (ಫ್ರೂಟ್) ಅಗತ್ಯವಾಗಿದ್ದು, ಎಫ್.ಐ.ಡಿ ಮಾಡಿಸಿಕೊಳ್ಳದೆ ಇರುವ ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಯಾದಗಿರಿ ತಾಲ್ಲೂಕಿನಲ್ಲಿ 98624 ಸರ್ವೆ ನಂಬರ್‌ಗಳಿದ್ದು, ಇದರಲ್ಲಿ 67039 ಸರ್ವೆ ನಂಬರ್‌ಗಳ ಎಫ್.ಐ.ಡಿಯಾಗಿವೆ. ಉಳಿದ 31585 ಸರ್ವೆ…

  • ಗುಡುಗು-ಮಿಂಚಿನೊಂದಿಗೆ ಮಳೆ: ಬಿಸಿಲಿನಿಂದ ಬಳಲಿದ ಜನರಿಗೆ ತಂಪಿನ ನಿರಾಳತೆ
    ,

    ಗುಡುಗು-ಮಿಂಚಿನೊಂದಿಗೆ ಮಳೆ: ಬಿಸಿಲಿನಿಂದ ಬಳಲಿದ ಜನರಿಗೆ ತಂಪಿನ ನಿರಾಳತೆ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್ ಏಪ್ರಿಲ್ 21 : ಕಳೆದ ಹಲವು ದಿನಗಳಿಂದ ತೀವ್ರ ಬಿಸಿಲಿನ ಬೇಗೆಗೆ ತತ್ತರಿಸಿದ್ದ ಗುರುಮಠಕಲ್ ಜನತೆಗೆ ಮಂಗಳವಾರ ಸಂಜೆ ಗುಡುಗು-ಮಿಂಚಿನೊಂದಿಗೆ ಮಳೆ ಸುರಿದು ಪ್ರಕೃತಿ ತಂಪಿನ ಸ್ಪರ್ಶ ನೀಡಿತು. ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ಉಷ್ಣಾಂಶ ದಾಖಲಾಗಿದ್ದು, ಜನರು ಮನೆಗಳಲ್ಲೇ ಸಿಲುಕುವಂತಾಗಿತ್ತು. ಮಧ್ಯಾಹ್ನದ ವೇಳೆಯಲ್ಲಿ ಉಷ್ಣಾಂಶ ಏರಿಕೆಯಿಂದ ಜನರು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದರೆ, ಸಂಜೆ ಏಕಾಏಕಿ ಆಕಾಶ ಮೋಡಗಳಿಂದ ಆವರಿಸಿಕೊಂಡು ಗಾಳಿ ಜೋರಾಗಿ ಬೀಸತೊಡಗಿತು. ಕೆಲವೇ ಕ್ಷಣಗಳಲ್ಲಿ ಗುಡುಗು-ಮಿಂಚಿನೊಂದಿಗೆ…

Suddi Belaku