by
Tag: ಯೋಗ

ಮನೆ ಮನೆಗಳಲ್ಲಿ ಯೋಗದ ಜ್ಯೋತಿ ಬೆಳಗಲಿ: ಭವರಲಾಲ್ ಆರ್ಯ ಕರೆ
ಯೋಗವೇ ಆರೋಗ್ಯವಂತ ಸಮಾಜದ ಅಡಿಪಾಯ; ಅಡ್ವಾನ್ಸ್ ಯೋಗ ಶಿಕ್ಷಕರ ತರಬೇತಿ ಶಿಬಿರ ಸಮಾರೋಪ ಸಮಾರಂಭ ಸುದ್ದಿ ಬೆಳಕು ವಾರ್ತೆ ಯಾದಗಿರಿ: “ಯೋಗವು ಕೇವಲ ದೇಹವನ್ನು ಸದೃಢಗೊಳಿಸುವ ವ್ಯಾಯಾಮವಲ್ಲ. ಅದು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ವೃದ್ಧಿಸುವ ಜೀವನ ಪದ್ಧತಿಯಾಗಿದೆ. ಪ್ರತಿಯೊಂದು ಮನೆ ಯೋಗಮಯವಾದರೆ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ. ಆದ್ದರಿಂದ ‘ಮನೆ ಮನೆಗಳಲ್ಲಿ ಯೋಗದ ಜ್ಯೋತಿ ಬೆಳಗುವ ಸಂಕಲ್ಪವನ್ನು’ ಎಲ್ಲರೂ ಕೈಗೊಳ್ಳಬೇಕು” ಎಂದು ಪತಂಜಲಿ ಯೋಗ ಸಮಿತಿ ಕರ್ನಾಟಕದ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ ಕರೆ ನೀಡಿದರು.…
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







