Tag: ರಸ್ತೆ ಅಪಘಾತ

  • ಯಾದಗಿರಿ ಅಪಘಾತ: ಒಂದೇ ಕುಟುಂಬದ 7 ಮಂದಿ ಸಜೀವ ದಹನ

    ಯಾದಗಿರಿ ಅಪಘಾತ: ಒಂದೇ ಕುಟುಂಬದ 7 ಮಂದಿ ಸಜೀವ ದಹನ

      ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಸಿರವಾರ ಪಟ್ಟಣ ಪಂಚಾಯತ್ ಸದಸ್ಯ ಕೃಷ್ಣ ನಾಯಕ, ಅವರ ಮಗಳು, ಅಳಿಯ ಹಾಗೂ ಮೊಮ್ಮಕ್ಕಳು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುಟುಂಬವು ಸುರಪುರದಲ್ಲಿರುವ ಮನೆ ದೇವರ ದರ್ಶನ ಪಡೆದು ವಾಪಸ್ಸು ಸಿರವಾರ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ, ಶಾಂತಪುರ ಕ್ರಾಸ್ ಬಳಿ…

  • ಯಾದಗಿರಿ ಬಳಿ ಭೀಕರ ಅಪಘಾತ: ಕಾರು–ಬಸ್ ಡಿಕ್ಕಿ, 7 ಮಂದಿ ಸಜೀವ ದಹನ
    ,

    ಯಾದಗಿರಿ ಬಳಿ ಭೀಕರ ಅಪಘಾತ: ಕಾರು–ಬಸ್ ಡಿಕ್ಕಿ, 7 ಮಂದಿ ಸಜೀವ ದಹನ

    ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಜೀವ ದಹನಗೊಂಡು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೆಂಗಳೂರುದಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಯಿಂದ ಎರಡೂ ವಾಹನಗಳಿಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಸಜೀವ ದಹನಗೊಂಡು…

Suddi Belaku