by
Tag: ರಸ್ತೆ ವಿಭಜಕ

ಯಾದಗಿರಿಯಲ್ಲಿ ವಿಷಕಾರಿ ದುಬೈ ಮರಗಳ ತೆರವು ಆರಂಭ: ಜಯ ಕರ್ನಾಟಕ ಮನವಿಗೆ ಅರಣ್ಯ ಇಲಾಖೆ ಸ್ಪಂದನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೌಂದರೀಕರಣ ಹೆಸರಲ್ಲಿ ಸರ್ಕಾರದ ಬೊಕ್ಕಸ ಹಾಳು ಮಾಡಿ ಮುಖ್ಯ ರಸ್ತೆ ವಿಭಜಕ ಮದ್ಯದಲ್ಲಿ ನೆಟ್ಟಿದ್ದ ವಿಷಕಾರುವ ದುಬೈ ಗಿಡಗಳನ್ನು ನೆಲಸಮ ಮಾಡುವ ಕಾರ್ಯಕ್ಕೆ ಗುರುವಾರ ಬೆಳಗ್ಗೆ ಅರಣ್ಯ ಇಲಾಖೆ ಕಾರ್ಯಾರಂಭ ಮಾಡಿದೆ. ಇಲ್ಲಿನ ಗಂಜ್ ವೃತ್ತದಿಂದ ಗಿಡಗಳ ತೆರವು ಪ್ರಾರಂಭವಾಗಿದ್ದು, ಶೀಘ್ರ ನಗರದ ಎಲ್ಲ ದುಬೈ ವಿಷ ವೃಕ್ಷಗಳ ಕಡಿದು ಹಾಕುವುದಾಗಿ ಇಲಾಖೆ ತಿಳಿಸಿದೆ ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿಎನ್. ವಿಶ್ವನಾಥ ನಾಯಕ ತಿಳಿಸಿದ್ದಾರೆ. ಈ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







