by
Tag: ರಾಚಣ್ಣಗೌಡ ಮುದ್ನಾಳ

ಬಿ. ನಾಗೇಂದ್ರ ಮತ್ತೆ ಸಚಿವರಾಗಿರುವುದಕ್ಕೆ ಬಿಜೆಪಿ ವಿರೋಧ: ಯಾದಗಿರಿಯಲ್ಲಿ ಪ್ರತಿಭಟನೆ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ಸುಮಾರು ₹186–187 ಕೋಟಿ ಮೊತ್ತದ ಅವ್ಯವಹಾರ ನಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







