by
Tag: ರಾಜಕೀಯ ಸುದ್ದಿ

ಬಿ. ನಾಗೇಂದ್ರ ಮತ್ತೆ ಸಚಿವರಾಗಿರುವುದಕ್ಕೆ ಬಿಜೆಪಿ ವಿರೋಧ: ಯಾದಗಿರಿಯಲ್ಲಿ ಪ್ರತಿಭಟನೆ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ಸುಮಾರು ₹186–187 ಕೋಟಿ ಮೊತ್ತದ ಅವ್ಯವಹಾರ ನಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ…

ವಿಕಾಶೀಲ ಇನ್ಸಾನ್ ಪಕ್ಷದ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಾಬಣ್ಣ ಬಸವಂತಪುರ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಕಾಶೀಲ ಇನ್ಸಾನ್ ಪಕ್ಷ (ವಿಐಪಿ) ಕರ್ನಾಟಕ ರಾಜ್ಯಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ. ಅವರ ಆದೇಶದಂತೆ, ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಹಿರಿಯ ರಾಜಕೀಯ ಮುಖಂಡ ಸಾಬಣ್ಣ ಬಸವಂತಪುರ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ. ನೇಮಕದ ಬಳಿಕ ಮಾತನಾಡಿದ ಸಾಬಣ್ಣ ಬಸವಂತಪುರ, “90ರ ದಶಕದಲ್ಲಿ ಬಿಜೆಪಿ ಪಕ್ಷವನ್ನು ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಗ್ರಾಮ ಗ್ರಾಮಕ್ಕೂ ಕೊಂಡೊಯ್ದು ಸದಸ್ಯತ್ವ ಅಭಿಯಾನ ನಡೆಸಿದ್ದೆ. ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೆ. ಅಂದಿನ ಅಖಂಡ…
by

ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಫಲಿತಾಂಶ – ರಾಷ್ಟ್ರೀಯ ಚಿಂತನೆಗೆ ಐತಿಹಾಸಿಕ ವಿಜಯ: ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿಯು ಸಾಧಿಸಿರುವ ಐತಿಹಾಸಿಕ ದಿಗ್ವಿಜಯವು ದೇಶದ ರಾಜಕಾರಣದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ ಎಂದು ಯಾದಗಿರಿಯ ಹಿರಿಯ ಬಿಜೆಪಿ ಮುಖಂಡರಾದ ರಾಚನಗೌಡ ಮುದ್ನಾಳ ಹರ್ಷ ವ್ಯಕ್ತಪಡಿಸಿದ್ದಾರೆ. ನಿನ್ನೆ ಹೊರಬಿದ್ದ ಫಲಿತಾಂಶಗಳ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದು ಪ್ರಧಾನಿ…
by

‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ಸಾಧನೆಗಳ ಕೊಂಡಾಡಿದ ಪ್ರಧಾನಿ ಮೋದಿ – ಸಾಹುಕಾರ ಹರ್ಷ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 26 : ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 133ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕರ್ನಾಟಕದ ಸಾಂಸ್ಕೃತಿಕ ಪರಂಪರೆ, ಪರಿಸರ ಸಂರಕ್ಷಣೆ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದ ಸಾಧನೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿರುವುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ವಿಷಯ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಅವರು ತಮ್ಮ ಜನಸಂಪರ್ಕ ಕಚೇರಿಯಲ್ಲಿ ಮನ್…
by

ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏ.22: ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಪ್ರಧಾನಮಂತ್ರಿ Narendra Modi ಕೈಗೊಂಡ ಪ್ರಯತ್ನಕ್ಕೆ ವಿಪಕ್ಷಗಳು ಅಡ್ಡಿಯಾಗಿರುವುದು ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದರೆ ಇತಿಹಾಸದಲ್ಲಿ ಮಹತ್ವದ ಸಾಧನೆಯಾಗುತ್ತಿತ್ತು. ಆದರೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ವಿರೋಧದಿಂದ ಅವರ ಮಹಿಳಾ ವಿರೋಧಿ ನಿಲುವು ಬಯಲಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್…
by

ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ – ನಾಗರತ್ನ ಕುಪ್ಪಿ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 19 : ಮಹಿಳಾ ಮೀಸಲಾತಿ ಕಾಯ್ದೆಯನ್ನು ವಿರೋಧಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ವಿರುದ್ಧ ನಾಗರತ್ನ ಕುಪ್ಪಿ ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಮಹಿಳೆಯರ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿ ವಿಷಯದಲ್ಲಿ ವಿರೋಧ ವ್ಯಕ್ತಪಡಿಸುವ ಮೂಲಕ ತನ್ನ ದ್ವಂದ್ವ ನೀತಿಯನ್ನು ತೋರಿಸಿದೆ ಎಂದು ಆರೋಪಿಸಿದರು. ದೇಶದ ಮಹಿಳೆಯರಿಗೆ ಇದು ಸ್ಪಷ್ಟ ಸಂದೇಶವಾಗಿದ್ದು, ಕಾಂಗ್ರೆಸ್ನ ಮಹಿಳಾ ಸಂಸದರು ಸಹ ಇದನ್ನು ವಿರೋಧಿಸಿರುವುದು…
by

ಮಹಿಳಾ ಮೀಸಲಾತಿ ವಿಧೇಯಕ ವಿಫಲ – ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 18 : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇಕಡಾ ೩೩ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ವಿಧೇಯಕಕ್ಕೆ ಅಗತ್ಯ ಬಹುಮತ ದೊರೆಯದೆ ವಿಫಲವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ(ಇಂಡಿಯಾ) ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನೀತಾ ಚೌವ್ಹಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಮಹಿಳೆಯರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮುಂದಿಟ್ಟ ಐತಿಹಾಸಿಕ ಬಿಲ್ಗೆ ಕಾಂಗ್ರೆಸ್ ಮಿತ್ರಪಕ್ಷಗಳು ಬೆಂಬಲ ನೀಡದಿರುವುದು ಖಂಡನೀಯ ಎಂದು ಹೇಳಿದರು.…
by

ಮಹಿಳಾ ಮೀಸಲಾತಿ ಮಸೂದೆ ಸೋಲು – ಪ್ರತಿಪಕ್ಷಗಳ ವಿರುದ್ಧ ಮುದ್ನಾಳ್ ಕಿಡಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಮಹಿಳೆಯರಿಗೆ ಪ್ರತಿಶತ 33 ಪ್ರತಿಶತ ಮೀಸಲಾತಿ ನೀಡುವ ಮಸೂದೆಯ ಸೋಲನ್ನು ಪ್ರತಿಪಕ್ಷಗಳು ಸಂಭ್ರಮಿಸಿದ್ದು ಖಂಡನೀಯ ಎಂದಿರುವ ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯರಾದ ಮಹೇಶರೆಡ್ಡಿ ಮುದ್ನಾಳ್ ಅವರು, ದೇಶದ ಮಹಿಳೆಯರ ಬಗ್ಗೆ ಪ್ರತಿಪಕ್ಷಗಳಿಗೆ ಕಾಳಜಿ ಮತ್ತು ಹೂಸಿ ಗೌರವ ಬಯಲಾಗಿದೆ ಎಂದು ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು,ಮುಂದಿನ 2029 ರ ಚುನಾವಣೆಯಿಂದ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ…
by

33% ಮೀಸಲಾತಿ ಮಸೂದೆಗೆ ಬ್ರೇಕ್: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗದ ಹಿನ್ನೆಲೆ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಬಿಜೆಪಿ ಮುಖಂಡ ರಾಚನಗೌಡ ಮುದ್ನಾಳ ಕಾಂಗ್ರೆಸ್ ಹಾಗೂ ಇಂಡಿ ಮೈತ್ರಿಕೂಟದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಶಕಗಳ ಕಾಲ ಮಹಿಳಾ ಮೀಸಲಾತಿ ಮಸೂದೆಯನ್ನು ವಿಳಂಬಗೊಳಿಸಿದ್ದ ಕಾಂಗ್ರೆಸ್, ಇದೀಗ ಬಿಜೆಪಿ ಸರ್ಕಾರ 2029ರಿಂದಲೇ ಮಹಿಳೆಯರಿಗೆ 33% ಮೀಸಲಾತಿ ಜಾರಿಗೆ ತರಲು ತಿದ್ದುಪಡಿ ಮಸೂದೆ ತಂದಾಗಲೂ ವಿರೋಧ ವ್ಯಕ್ತಪಡಿಸಿದೆ ಎಂದು ಆರೋಪಿಸಿದರು. 2023ರಲ್ಲಿ ಎಲ್ಲ…
by

ನಾರಿ ಶಕ್ತಿ ಮಸೂದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕ ಟೀಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಭಾರತದ ನಾರಿಶಕ್ತಿ ಪ್ರಜಾಪ್ರಭುತ್ವದ ನಾಯಕತ್ವ ವಹಿಸುವುದನ್ನು ತಡೆಯುವ ಮೂಲಕ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ದೇಶಕ್ಕೆ ದ್ರೋಹ ಬಗೆದಿರುವುದಲ್ಲೇ ಇತಿಹಾಸವನ್ನು ಮರುಕಳಿಸುವಂತೆ ಮಾಡಿದೆ. ದೇಶದ ಆಡಳಿತ ಹಾಗೂ ಶಾಸನ ರಚನಾ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನಾ’ ಐತಿಹಾಸಿಕ ಮಸೂದೆಯನ್ನು ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟ ಸೋಲಿಸಿದೆ. ದೇಶ ಈ ದಿನವನ್ನೆಂದೂ ಮರೆಯದು. ಭವ್ಯ ಭಾರತದ ಇತಿಹಾಸಕ್ಕೆ ಇದೊಂದು ಕರಾಳ ದಿನವಾಗಿ ಉಳಿಯಲಿದೆ.…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ














