by
Tag: ರಾಜಕೀಯ

ಯಾದಗಿರಿಯಲ್ಲಿ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 26 : ನಗರದ ವಾರ್ಡ್ ನಂ. ೨೧ರಲ್ಲಿ ಮಾಜಿ ನಗರಸಭೆ ಸದಸ್ಯೆ ವಿಜಯಲಕ್ಷ್ಮಿ ನಾನೇಕ್ ಅವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೧೩೩ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲಾಯಿತು. ಈ ಕಾರ್ಯಕ್ರಮವನ್ನು ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರಡ್ಡಿ ಮುದ್ನಾಳ ಅವರು ವೀಕ್ಷಿಸಿ, ಕಾರ್ಯಕ್ರಮದ ಸಂದೇಶಗಳನ್ನು ಗಮನಿಸಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ರುದ್ರಗೌಡ…
by

ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಉಪಾಧ್ಯಕ್ಷರಾಗಿ ಮಹೇಶರಡ್ಡಿ ಮುದ್ನಾಳ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 24 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನಾಡಿನ ಹೆಸರಾಂತ ಮನೆತನಗಳಲ್ಲಿ ಒಂದಾಗಿರುವ ಮುದ್ನಾಳ ಮನೆತನ ಯುವ ನಾಯಕರಾಗಿರುವ ಮಹೇಶರಡ್ಡಿ ವಿ.ಮುದ್ನಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಹಾಸಭಾದ ಉಗಮ, ಬೆಳವಣಿಗೆಯಲ್ಲಿ ಮುದ್ನಾಳ ಮನೆತನದ ದೊಡ್ಡಕೊಡುಗೆ ಇದ್ದು, ಮಾಜಿ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಹಾಗೂ ಮಾಜಿ ಶಾಸಕ ಲಿಂ.ವೆಂಕಟರಡ್ಡಿ ಮುದ್ನಾಳ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ









