Tag: ರಾಸಾಯನಿಕ ಸೋರಿಕೆ ಅನಿಲ ಸೋರಿಕೆ

  • ಸಿಲ್ ಕೆಮಿಕಲ್ ಕಂಪನಿ ವಿರುದ್ಧ ಪ್ರಕರಣ ದಾಖಲು

    ಸಿಲ್ ಕೆಮಿಕಲ್ ಕಂಪನಿ ವಿರುದ್ಧ ಪ್ರಕರಣ ದಾಖಲು

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಗುರುಮಠಕಲ್ ತಾಲೂಕಿನ ಕಡೆಚೂರು -ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೇ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸತೀಶಕುಮಾರ ಎಂಬುವವರು ಸೈದಾಪುರ ಪೊಲೀಸ್ ಠಾಣೆಯಲ್ಲಿ ಸಿಲ್ ಕೆಮಿಕಲ್ ಕಂಪನಿ ವಿರುದ್ದ ಬುಧವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ.ಕಂಪನಿ ಆಡಳಿತ ಮಂಡಳಿ ನಿರ್ಲಕ್ಷ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಸಂಬಂಧಪಟ್ಟ ಮೇಲೆ ಕಾನೂನಿನ ಕ್ರಮ ಜರುಗಿಸುವಂತೇ…

Suddi Belaku