Tag: ರೈತರ ಆತ್ಮಹತ್ಯೆ

  • ರೈತರ ಆತ್ಮಹತ್ಯೆ ತಡೆಯಲು ತಕ್ಷಣ ಬರ ಘೋಷಿಸಿ: ವಿಶ್ವನಾಥ ನಾಯಕ ಒತ್ತಾಯ

    ರೈತರ ಆತ್ಮಹತ್ಯೆ ತಡೆಯಲು ತಕ್ಷಣ ಬರ ಘೋಷಿಸಿ: ವಿಶ್ವನಾಥ ನಾಯಕ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಶೇ. 25 ಕ್ಕೂ ಕಮ್ಮಿ ಮಳೆಯಾದ ಹಿನ್ನೆಲೆಯಲ್ಲಿ ಕೂಡಲೇ ಬರ ಪೀಡಿತ ಎಂದು ಘೋಷಿಸಬೇಕು ಬರಪರಿಹಾರ ಕಾಮಗಾರಿ ಆರಂಭಿಸಬೇಕು ಮತ್ತು ರೈತರ ಸಾಲಮನ್ನಾ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಮಳೆಯೇ ಬಾರದ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳು ನೀರಿಲ್ಲದೇ ಒಣಗುತ್ತಿವೆ. ಒಣಗಿದ ಬೆಳೆ ಕಂಡು ರೈತರು ಕಂಗಾಲಾಗಿದ್ದಾರೆ. ಮಳೆ ಬಾರದೇ ಇದ್ದುದರಿಂದ ರೈತರು…

Suddi Belaku