Tag: ರೈತರ ಸುದ್ದಿ

  • ಮಳೆಯ ಕೊರತೆ; ಪ್ರತಿಯೊಬ್ಬ ರೈತರೂ ಬೆಳೆ ವಿಮೆ ಮಾಡಿಸಿ: ಸಚಿವರ ಸೂಚನೆ

    ಮಳೆಯ ಕೊರತೆ; ಪ್ರತಿಯೊಬ್ಬ ರೈತರೂ ಬೆಳೆ ವಿಮೆ ಮಾಡಿಸಿ: ಸಚಿವರ ಸೂಚನೆ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ತಾಲೂಕಿನಾದ್ಯಂತ ಬೆಳೆಗಳು ಒಣಗುತ್ತಿದ್ದು, ಪ್ರತಿಯೊಬ್ಬ ರೈತರೂ ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕರೆ ನೀಡಿದರು. ತಾಲೂಕಿನ ಮುಡಬೂಳ ಗ್ರಾಮದ ಹೊಲಗಳಿಗೆ ಗುರುವಾರ ಬೆಳಗ್ಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಳೆ ವಿಮೆ ನೋಂದಣಿಗೆ ಆಗಸ್ಟ್ 10 ಕೊನೆಯ ದಿನವಾಗಿರುವುದರಿಂದ ಪ್ರತಿ ಗ್ರಾಮದಲ್ಲೂ ಡಂಗುರ ಸಾರಿ ರೈತರಿಗೆ ಮಾಹಿತಿ ನೀಡುವಂತೆ ತಾಲೂಕು ಪಂಚಾಯಿತಿ…

  • ರಾಮಸಮುದ್ರ ಗ್ರಾಮದಲ್ಲಿ ಚಿರತೆ ದಾಳಿ – ಎಮ್ಮೆ ಕರು ಬಲಿ, ರೈತರಲ್ಲಿ ಆತಂಕ

    ರಾಮಸಮುದ್ರ ಗ್ರಾಮದಲ್ಲಿ ಚಿರತೆ ದಾಳಿ – ಎಮ್ಮೆ ಕರು ಬಲಿ, ರೈತರಲ್ಲಿ ಆತಂಕ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ಚಿರತೆ ದಾಳಿಗೆ ಎಮ್ಮೆ ಕರು ಬಲಿಯಾದ ಘಟನೆ ಗ್ರಾಮಸ್ಥರಲ್ಲಿ ಭೀತಿ ಉಂಟುಮಾಡಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪಿಸಿದ್ದಾರೆ. ಗ್ರಾಮದ ರೈತ ಆಂಜನೇಯ ತಂ. ಬುಗ್ಗಪ್ಪ ಬಾಗ್ಲಿ ಅವರ ಜಮೀನಿನಲ್ಲಿ ಮೇಯುತ್ತಿದ್ದ ಎಮ್ಮೆ ಕರುವನ್ನು ರವಿವಾರ ಬೆಳಿಗ್ಗೆ ಚಿರತೆ ಎಳೆದುಕೊಂಡು ಹೋಗಿ ಗವಿಯಲ್ಲಿ ತಿಂದು ಹಾಕಿರುವ ಘಟನೆ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಘಟನೆಯ ಮಾಹಿತಿ ತಿಳಿದ ತಕ್ಷಣ ಸಾಮಾಜಿಕ ಹೋರಾಟಗಾರ…

Suddi Belaku