Tag: ರೈತಹಿತ

  • ವಿದ್ಯುತ್ ವಿತರಣಾ ಕೇಂದ್ರಗಳನ್ನು ಟಾಟಾ ಪವರ್‌ಗೆ ನೀಡಬೇಡಿ: ಶಾಸಕ ಕಂದಕೂರರಿಗೆ ಮನವಿ

    ವಿದ್ಯುತ್ ವಿತರಣಾ ಕೇಂದ್ರಗಳನ್ನು ಟಾಟಾ ಪವರ್‌ಗೆ ನೀಡಬೇಡಿ: ಶಾಸಕ ಕಂದಕೂರರಿಗೆ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸರ್ಕಾರದ ಆಧೀನದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಟಾಟಾ ಪವರ್ ಖಾಸಗಿ ಕಂಪನಿಗೆ ಹಸ್ತಾಂತರ ಅಥವಾ ಮಾರಾಟ ಮಾಡಬಾರದು. ಸಾರ್ವಜನಿಕರ ಹಿತಾಸಕ್ತಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಹಿತದೃಷ್ಟಿಯಿಂದ ಕಂಪನಿ ಸಲ್ಲಿಸಿರುವ ಅರ್ಜಿಯನ್ನು ಸರ್ಕಾರ ಕೂಡಲೇ ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರ ಸಂಘ ಮತ್ತು ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿ ಶಾಸಕ ಶರಣಗೌಡ ಕಂದಕೂರ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ…

Suddi Belaku