by
Tag: ರೈತ ಆತ್ಮಹತ್ಯೆ

ಮಂತ್ರಿ ಆಗುವ ಆಸೆ ಬಿಟ್ಟು ಶಾಸಕರು ಹಳ್ಳಿಗಳಿಗೆ ಬರಲಿ: ಮಾಜಿ ಸಚಿವ ರಾಜೂಗೌಡ ಕಿಡಿ
ಒಂದೇ ವಾರದಲ್ಲಿ ಚಟ್ಟಳ್ಳಿಯ ಇಬ್ಬರು ರೈತರ ಆತ್ಮಹತ್ಯೆ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಬರದ ನಡುವೆ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಿಯೋಗ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಇಲ್ಲದೇ ಜಿಲ್ಲೆಯ ರೈತರು ತೊಂದರೆಯಲ್ಲಿದ್ದು, ಸರ್ಕಾರ ಈ ಕೂಡಲೇ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸಬೇಕು ಮತ್ತು ಜಿಲ್ಲೆಯ ಶಾಸಕರು ಮಂತ್ರಿ ಆಗುವ ಆಶೆ ಬಿಟ್ಟು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಕಷ್ಟ ಕೇಳುವ ಮೂಲಕ ಇನ್ನಷ್ಟು ಆತ್ಮಹತ್ಯೆಗಳು ತಡೆಯಬೇಕೆಂದು ಮಾಜಿ ಸಚಿವ ರಾಜೂಗೌಡ ಆಗ್ರಹಿಸಿದರು.…
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ







