by
Tag: ಲೋಕಸಭೆ

33% ಮೀಸಲಾತಿ ಮಸೂದೆಗೆ ಬ್ರೇಕ್: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗದ ಹಿನ್ನೆಲೆ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಬಿಜೆಪಿ ಮುಖಂಡ ರಾಚನಗೌಡ ಮುದ್ನಾಳ ಕಾಂಗ್ರೆಸ್ ಹಾಗೂ ಇಂಡಿ ಮೈತ್ರಿಕೂಟದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಶಕಗಳ ಕಾಲ ಮಹಿಳಾ ಮೀಸಲಾತಿ ಮಸೂದೆಯನ್ನು ವಿಳಂಬಗೊಳಿಸಿದ್ದ ಕಾಂಗ್ರೆಸ್, ಇದೀಗ ಬಿಜೆಪಿ ಸರ್ಕಾರ 2029ರಿಂದಲೇ ಮಹಿಳೆಯರಿಗೆ 33% ಮೀಸಲಾತಿ ಜಾರಿಗೆ ತರಲು ತಿದ್ದುಪಡಿ ಮಸೂದೆ ತಂದಾಗಲೂ ವಿರೋಧ ವ್ಯಕ್ತಪಡಿಸಿದೆ ಎಂದು ಆರೋಪಿಸಿದರು. 2023ರಲ್ಲಿ ಎಲ್ಲ…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ







