Tag: ವಚನ ವೈಭವ

  • ಸಂಗೀತ, ಸಾಹಿತ್ಯ ಮತ್ತು ನೃತ್ಯ ಭಾರತೀಯ ಸಂಸ್ಕೃತಿಯ ಜೀವಾಳ: ಡಾ. ಸುಭಾಶ್ಚಂದ್ರ ಕೌಲಗಿ

    ಸಂಗೀತ, ಸಾಹಿತ್ಯ ಮತ್ತು ನೃತ್ಯ ಭಾರತೀಯ ಸಂಸ್ಕೃತಿಯ ಜೀವಾಳ: ಡಾ. ಸುಭಾಶ್ಚಂದ್ರ ಕೌಲಗಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಂಗೀತ, ಸಾಹಿತ್ಯ ಮತ್ತು ನೃತ್ಯ ಕಲೆ ತಲೆ ತಲಾಂತರಗಳಿAದ ಬಂದಿರುವ ಕಲೆಗಳಾಗಿದ್ದು, ರಾಜ ಪ್ರಭುತ್ವದಿಂದ ಪ್ರಜಾಪ್ರಭುತ್ವದೆಡೆಗೆ ಸಂಗೀತ ಕಲೆ ನಿರಂತರವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ ಎಂದು ಯಾದಗಿರಿ ಲೀಡ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಭಾಶ್ಚಂದ್ರ ಕೌಲಗಿ ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವನಾಥರಡ್ಡಿ ಮುದ್ನಾಳ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು, ಡಿಡಿಯು ಶಿಕ್ಷಣ ಸಂಸ್ಥೆ ಯಾದಗಿರಿ, ಸರ್ಕಾರಿ ಪದವಿ…

Suddi Belaku