Tag: ವಡಗೇರಾ ಸುದ್ದಿ

  • ಶಿವಪೂರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ – ಸಮಸ್ಯೆ ಬಗೆಹರಿಸಲು ಗ್ರಾಮಸ್ಥರ ಆಗ್ರಹ

    ಶಿವಪೂರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ – ಸಮಸ್ಯೆ ಬಗೆಹರಿಸಲು ಗ್ರಾಮಸ್ಥರ ಆಗ್ರಹ

    ಸುದ್ದಿ ಬೆಳಕು ವಾರ್ತೆ ವಡಗೇರಾ : ತಾಲ್ಲೂಕಿನ ಗೊನಾಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿವಪೂರ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮದ ಯುವ ಮುಖಂಡ ಸಂತೋಷ್ ಗೌಡ ಶಿವಪೂರ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಗ್ರಾಮಸ್ಥರು ದಿನನಿತ್ಯ ಹನಿ ನೀರಿಗೂ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಗ್ರಾಮಸ್ಥರು ಸ್ಥಳೀಯ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿಯುವ ನೀರಿಗಾಗಿ ಗ್ರಾಮಸ್ಥರು ನಿತ್ಯ ಪರದಾಡುತ್ತಿದ್ದು, 2 ಕಿ.ಮೀ. ದೂರ ನಡೆದುಕೊಂಡು ಹೋಗಿ ನೀರನ್ನು ತರುತ್ತಿರುವುದು ಆಡಳಿತ ಕಾರ್ಯವೈಖ್ಯರಿಯ…

Suddi Belaku