by
Tag: ವಡಗೇರ

ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ವಡಗೇರದಲ್ಲಿ ಅರಿವು ಕಾರ್ಯಕ್ರಮ
ಸುದ್ದಿ ಬೆಳಕು ವಾರ್ತೆ ವಡಗೇರ : ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನಿರ್ದೇಶನದಂತೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಅಜೀಂ ಪ್ರೇಮ್ಜಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶ್ರೀ ಪರ್ವತರೆಡ್ಡಿ (ಎಸ್ಐ), ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕ್ಷೇತ್ರ ಕಾರ್ಯಕರ್ತರು, ಮಕ್ಕಳ ಹಕ್ಕುಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಮಕ್ಕಳನ್ನು ಪ್ರೀತಿ ಮತ್ತು ಕಾಳಜಿಯಿಂದ ಬೆಳೆಸುವುದು ಪೋಷಕರ…
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







