by
Tag: ವಾಸವಿ ಜಯಂತಿ
ರಾಯಚೂರನಲ್ಲಿ ವಾಸವಿ ಜಯಂತಿ ಬ್ಯಾನರ್ ತೆರವು: ಆರ್ಯವೈಶ್ಯ ಸಮಾಜ ಖಂಡನೆ.
ಆರ್ಯವೈಶ್ಯ ಸಮಾಜದ ಧಾರ್ಮಿಕ ಭಾವನೆಗಳಿಗೆ ದಕ್ಕೆ: ಬಾದಾಮಿ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 26: ವಾಸವಿ ಜಯಂತಿಯಂತಹ ಪವಿತ್ರ ಹಬ್ಬದ ಸಂದರ್ಭದಲ್ಲಿ ಬ್ಯಾನರ್ಗಳನ್ನು ನಗರಸಭೆ ಸಿಬ್ಬಂದಿಗಳು ತೆರವುಗೊಳಿಸಿರುವುದು ಆರ್ಯ ವೈಶ್ಯ ಸಮಾಜದ ಧಾರ್ಮಿಕ ಭಾವನೆಗಳಿಗೆ ದಕ್ಕೆಯುಂಟುಮಾಡಿದೆ ಎಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಮಹಾಸಭಾದ ನಿರ್ದೇಶಕ ರಾಘವೇಂದ್ರ ಬಾದಾಮಿ ಸೈದಾಪುರ ಆಕ್ರೋಶ ವ್ಯಕ್ತಪಡಿಸಿದರು. ರಾಯಚೂರ ನಗರದಲ್ಲಿ ವಾಸವಿ ಜಯಂತಿ ಪ್ರಯುಕ್ತ ನಗರದಲ್ಲಿ ಅಳವಡಿಸಲಾಗಿದ್ದ ಬ್ಯಾನರ್ಗಳನ್ನು ನಗರಸಭೆ ಸಿಬ್ಬಂದಿಗಳು ತೆರವುಗೊಳಿಸಿರುವ ಕ್ರಮಕ್ಕೆ ಆರ್ಯವೈಶ್ಯ ಸಮಾಜದಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.…
by

ಸೈದಾಪುರದಲ್ಲಿ ಅದ್ಧೂರಿಯಾಗಿ ಕನ್ನಿಕಾ ಪರಮೇಶ್ವರಿ ವಾಸವಿ ಜಯಂತಿ ಆಚರಣೆ
ವಾಸವಿ ಮಾತೆಯ ಜೀವನಾದರ್ಶಗಳು ಮಾನವ ಕುಲಕ್ಕೆ ಸ್ಪೂರ್ತಿ : ಗುಜ್ಜಾ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 26 : ವಾಸವಿ ಮಾತೆಯ ಆತ್ಮಸ್ಥೈರ್ಯ ಅನನ್ಯವಾದುದು, ಮಾನವನ ಮೋಕ್ಷ ಸಾಧನೆಗೆ ಆತ್ಮೋದ್ಧರಕ್ಕೆ ತ್ಯಾಗ ಬಲಿದಾನಗಳೇ ಮಾರ್ಗವೆಂದು ತೋರಿಸಿಕೊಟ್ಟ ಜಗನ್ಮಾತೆ ವಾಸವಿ ದೇವಿಯ ಜೀವನಾದರ್ಶಗಳು ಮಾನವ ಸಮುದಾಯಕ್ಕೆ ಸ್ಪೂರ್ತಿ ಎಂದು ಆರ್ಯ ವೈಶ್ಯ ಸೇವಾ ಸಂಘದ ಅಧ್ಯಕ್ಷ ಕೃಷ್ಣ ಗುಜ್ಜಾ ಅಭಿಪ್ರಾಯಪಟ್ಟರು. ಪಟ್ಟಣದ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಆರ್ಯ ವೈಶ್ಯ ಸಮಾಜದಿಂದ ಕನ್ನಿಕಾ ಪರಮೇಶ್ವರಿ ವಾಸವಿ ಜಯಂತಿ ಪ್ರಯುಕ್ತ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







