by
Tag: ವಿಕಾಶೀಲ ಇನ್ಸಾನ್ ಪಕ್ಷ

ವಿಕಾಶೀಲ ಇನ್ಸಾನ್ ಪಕ್ಷದ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಾಬಣ್ಣ ಬಸವಂತಪುರ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಕಾಶೀಲ ಇನ್ಸಾನ್ ಪಕ್ಷ (ವಿಐಪಿ) ಕರ್ನಾಟಕ ರಾಜ್ಯಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ. ಅವರ ಆದೇಶದಂತೆ, ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಹಿರಿಯ ರಾಜಕೀಯ ಮುಖಂಡ ಸಾಬಣ್ಣ ಬಸವಂತಪುರ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ. ನೇಮಕದ ಬಳಿಕ ಮಾತನಾಡಿದ ಸಾಬಣ್ಣ ಬಸವಂತಪುರ, “90ರ ದಶಕದಲ್ಲಿ ಬಿಜೆಪಿ ಪಕ್ಷವನ್ನು ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಗ್ರಾಮ ಗ್ರಾಮಕ್ಕೂ ಕೊಂಡೊಯ್ದು ಸದಸ್ಯತ್ವ ಅಭಿಯಾನ ನಡೆಸಿದ್ದೆ. ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೆ. ಅಂದಿನ ಅಖಂಡ…
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ







