by
Tag: ವಿದ್ಯಾರ್ಥಿಗಳು

ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ: ಶರಣಪ್ಪ ಮಾನೇಗಾರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಬಡತನ ಎನ್ನುವುದು ಸಾಧನೆಗೆ ಅಡ್ಡಿಯಾಗಬಾರದು ಯಾದಗಿರಿಯನ್ನು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಅಳಿಸಿ ಹಾಕಲು ಶಿಕ್ಷಣವೊಂದೇ ಪ್ರಬಲ ಅಸ್ತ್ರ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಶರಣಪ್ಪ ಮಾನೇಗಾರ ಯರಗೋಳ ಅವರು ಅಭಿಪ್ರಾಯಪಟ್ಟರು. ಯಾದಗಿರಿ ನಗರದ ಕೊಲ್ಲೂರು ಮಲ್ಲಪ್ಪ ಮೆಮೋರಿಯಲ್ ಕಾಲೇಜು ಮತ್ತು ಗಂಗೋತ್ರಿ ಕೋಚಿಂಗ್ ಸೆಂಟರ್ಗೆ ಭೇಟಿ ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ನೂರಾರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಹಿಂದುಳುದಿರುವಿಕೆಗೆ ಕಾರಣ ಮತ್ತು ಪರಿಹಾರ…
by

ಗುರುಗಳಿಗೆ ಕೃತಜ್ಞತೆ: 25 ವರ್ಷಗಳ ಬಳಿಕ ವಿದ್ಯಾರ್ಥಿಗಳ ಭಾವನಾತ್ಮಕ ಸ್ನೇಹ ಸಮ್ಮಿಲನ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20: ವಿದ್ಯಾರ್ಥಿಗಳು ಕಲಿತ ಶಾಲೆಯನ್ನು ಮತ್ತು ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದು ಸಂಸ್ಕಾರದ ಸಂಕೇತ. ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಇಂತಹ ಗುರು ವಂದನಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ ಎಂದು ನಿವೃತ್ತ ಶಿಕ್ಷಕ ಸುಂದರ್ ಅವರು ಅಭಿಪ್ರಾಯಪಟ್ಟರು. ನಗರದ ಚಿರಂಜೀವಿ ಮೆಥೋಡಿಸ್ಟ್ ಕನ್ನಡ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ 2000–2001ನೇ ಸಾಲಿನ ಕನ್ನಡ ಮಾಧ್ಯಮ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ‘ಗುರು ವಂದನಾ ಹಾಗೂ ಸ್ನೇಹ ಸಮ್ಮಿಲನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ








