Tag: ವಿಶ್ವಾರಾಧ್ಯರು

  • ವಿಶ್ವಾರಾಧ್ಯರು ಜಗದ ಜನರನ್ನು ಉದ್ದರಿಸಿದ ಜಗಜಟ್ಟಿ: ಡಾ. ಗಂಗಾಧರ ಶ್ರೀ

    ವಿಶ್ವಾರಾಧ್ಯರು ಜಗದ ಜನರನ್ನು ಉದ್ದರಿಸಿದ ಜಗಜಟ್ಟಿ: ಡಾ. ಗಂಗಾಧರ ಶ್ರೀ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿಶ್ವಾರಾಧ್ಯರು ಅಣಿಮಾದಿ ಅಷ್ಟಸಿದ್ಧಿಗಳನ್ನು ಕಟ್ಟಿ ಮೆರೆದು ಜಗದ ಸಂಚಾರ ಮಾಡುತ್ತಾ ಜನರನ್ನು ಉದ್ಧರಿಸಿದ ಜಗಜಟ್ಟಿ ಅವರಾಗಿದ್ದರೆಂದು ಪೀಠಾಧಿಪತಿ ಡಾ. ಗಂಗಾಧರ ಮಹಾಸ್ವಾಮಿಗಳು ನುಡಿದರು. ಅಬ್ಬೆ ತುಮಕೂರಿನ ಶ್ರೀ ವಿಶ್ವಾರಾಧ್ಯರ ಸುಕ್ಷೇತ್ರದಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ್ದ ಪರಂಪರಾ ಪಾದಯಾತ್ರೆಯ ಸಮಾರೋಪ ಹಾಗೂ ಅಮವಾಸ್ಯೆಯ ಶಿವಾನುಭವ ಗೋಷ್ಠಿಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಗಂವ್ಹಾರದ ತೋಪಕಟ್ಟಿ ಹಿರೇಮಠದಲ್ಲಿ ಜನ್ಮ ತಾಳಿದ ವಿಶ್ವಾರಾಧ್ಯರು ಕಾಶೀಯಲ್ಲಿ ವ್ಯಾಸಂಗ ಪಡೆದು ಕಾಶೀ ಘನಪಂಡಿತರಾಗುತ್ತಾರೆ. ತಾವು ಸಂಪಾದಿಸಿದ ಜ್ಞಾನವನ್ನು…

  • ಇಂದಿನಿಂದ ಡಾ. ಗಂಗಾಧರ ಶ್ರೀಗಳ ಪರಂಪರಾ ಪಾದಯಾತ್ರೆ

    ಇಂದಿನಿಂದ ಡಾ. ಗಂಗಾಧರ ಶ್ರೀಗಳ ಪರಂಪರಾ ಪಾದಯಾತ್ರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರಿನವರೆಗೂ ಆ.10ರಿಂದ (ಸೋಮವಾರ) ಆರಂಭವಾಗಲಿರುವ ಪರಂಪರಾ ಪಾದಯಾತ್ರೆಗಾಗಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳು ಅಪಾರ ಭಕ್ತರೊಂದಿಗೆ ಭಾನುವಾರ ಗಂವ್ಹಾರಕ್ಕೆ ಪಯಣ ಬೆಳೆಸಿದರು. ಬೆಳಗ್ಗೆ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀಗಳು ಜಗನ್ನಾಥೆ ಭಗಳಾಂಭದೇವಿ ದರ್ಶನ ಪಡೆದರು. ನಂತರ ಮಠದ ಆವರಣದಲ್ಲಿ‌ ಸೇರಿದ್ದ ಭಕ್ತರಿಗೆ ದರ್ಶನ ನೀಡಿ ಐತಿಹಾಸಿಕ ಪಾದಯಾತ್ರೆ ಬಗ್ಗೆ ವಿವರಿಸಿದರು. ಸೋಮವಾರ ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು…

Suddi Belaku