by
Tag: ವಿಶ್ವಾರಾಧ್ಯರ ಜನ್ಮಕ್ಷೇತ್ರ

ಇಂದಿನಿಂದ ಡಾ. ಗಂಗಾಧರ ಶ್ರೀಗಳ ಪರಂಪರಾ ಪಾದಯಾತ್ರೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರಿನವರೆಗೂ ಆ.10ರಿಂದ (ಸೋಮವಾರ) ಆರಂಭವಾಗಲಿರುವ ಪರಂಪರಾ ಪಾದಯಾತ್ರೆಗಾಗಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳು ಅಪಾರ ಭಕ್ತರೊಂದಿಗೆ ಭಾನುವಾರ ಗಂವ್ಹಾರಕ್ಕೆ ಪಯಣ ಬೆಳೆಸಿದರು. ಬೆಳಗ್ಗೆ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀಗಳು ಜಗನ್ನಾಥೆ ಭಗಳಾಂಭದೇವಿ ದರ್ಶನ ಪಡೆದರು. ನಂತರ ಮಠದ ಆವರಣದಲ್ಲಿ ಸೇರಿದ್ದ ಭಕ್ತರಿಗೆ ದರ್ಶನ ನೀಡಿ ಐತಿಹಾಸಿಕ ಪಾದಯಾತ್ರೆ ಬಗ್ಗೆ ವಿವರಿಸಿದರು. ಸೋಮವಾರ ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







