by
Tag: ವಿಶ್ವ ಹಿಂದೂ ಪರಿಷತ್

ಅರ್ಚಕರ ಪ್ರಶಿಕ್ಷಣ ಶಿಬಿರ ಉದ್ಘಾಟನೆ
ಸುದ್ದಿ ಬೆಳಕು ವಾರ್ತೆ ಚಿತ್ರದುರ್ಗ : ಧರ್ಮ ಎಂದರೆ ಬೆಳಕಿನ ಸತ್ಯಶೋಧನೆ. ಸಮಾಜವನ್ನು ಜ್ಞಾನದತ್ತ ಕೊಂಡೊಯ್ಯುವ ಧರ್ಮಕೇಂದ್ರಗಳಾಗಿ ದೇವಾಲಯ, ಗುಡಿ, ತೀರ್ಥಕ್ಷೇತ್ರ, ಧರ್ಮಕ್ಷೇತ್ರ ಹಾಗೂ ತಪೋಕ್ಷೇತ್ರಗಳು ವಿವಿಧ ನಾಮಗಳಲ್ಲಿ ಗುರುತಿಸಿಕೊಂಡಿವೆ” ಎಂದು ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಅಭಿಪ್ರಾಯಪಟ್ಟರು. ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಆಯೋಜಿಸಲಾಗಿದ್ದ ಅರ್ಚಕರ ಪ್ರಶಿಕ್ಷಣ ಶಿಬಿರದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದ ಅವರು, ದೇವಾಲಯಗಳ ಇತಿಹಾಸ ಮತ್ತು ಅರ್ಚಕರ ಜವಾಬ್ದಾರಿಯ ಕುರಿತು ಮಾರ್ಮಿಕವಾಗಿ ಮಾತನಾಡಿದರು. ದೇವಾಲಯಗಳು…

ಅಕ್ರಮ ಗೋ ಸಾಗಣೆ ತಡೆಗೆ ವಿಹಿಂಪ ಮನವಿ
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಗೋ ಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಸಹ ಅವ್ಯಾಹತವಾಗಿ ಅಕ್ರಮ ಗೋ ಸಾಗಣೆ ಮತ್ತು ಗೋ ಹತ್ಯೆ ನಡೆಯುತ್ತಿದ್ದು ತಕ್ಷಣವೇ ತಡೆಯುವಂತೆ ತಾಲ್ಲೂಕು ವಿಶ್ವ ಹಿಂದು ಪರಿಷತ್ತು. ಭಜರಂಗದಳ ವತಿಯಿಂದ ಪೊಲೀಸ್ ಇಲಾಖೆ ಮತ್ತು ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಧ್ರುವಕುಮಾರ್, ಜಿಲ್ಲಾ ಬಜರಂಗದಳ ಸಹ ಸಂಯೋಜಕ ದಿನೇಶ್, ಜಿಲ್ಲಾ ಸೇವಾ ಪ್ರಮುಖ ಅಣ್ಣಪ್ಪ, ತಿಪ್ಪಣ್ಣ, ಸತೇಶ್, ಬಸವರಾಜ್, ರೈತ ಸಂಘದ ಸಿದ್ದರಾಮಪ್ಪ,…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








