Tag: ವೀರನಿಕೇತನ

  • ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

    ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ವೀರನಿಕೇತನ (ರಡ್ಡಿಸಾಬ್ ಗೋದಾಮು) ಆವರಣದಲ್ಲಿ ಶನಿವಾರ ಬಸವ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶ್ರೀ ಹಣಮಂತರಡ್ಡಿ ಮುದ್ನಾಳ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಬೆಂಬಲವೇ ನಮ್ಮ ಮುದ್ನಾಳ ಅಭಿಮಾನಿ ಬಳಗದ ಶಕ್ತಿಯಾಗಿದೆ. ನಮ್ಮ ಕುಟುಂಬದ ಮೇಲಿನ ನಿಮ್ಮೆಲ್ಲರ ಅಭಿಮಾನಕ್ಕೆ ನಮ್ಮ ಕುಟುಂಬದ ಎಲ್ಲ ಸದಸ್ಯರು ಯಾವಾಗಲೂ ಚಿರಋಣಿಯಾಗಿರುತ್ತೇವೆ” ಎಂದು ನೆರೆದಿದ್ದ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ…

Suddi Belaku