Tag: ವೈದ್ಯರ ದಿನಾಚರಣೆ

  • ರೋಗಿಗಳೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಿ: ವೈದ್ಯರಿಗೆ ಶಾಸಕ ತುನ್ನೂರ ಕಿವಿಮಾತು

    ರೋಗಿಗಳೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಿ: ವೈದ್ಯರಿಗೆ ಶಾಸಕ ತುನ್ನೂರ ಕಿವಿಮಾತು

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ವೈದ್ಯರು ಎಂದರೇ ಎರಡನೇ ದೇವರು ಎಂಬ ಭಾವನೇ ಜನರಲ್ಲಿ‌ ಇದೆ. ಕಾರಣ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಪ್ರೀತಿ,ವಿಶ್ವಾಸದಿಂದ ಕಂಡು ಮಾತಾಡಿಸಿದರೇ ಅವರ ಅರ್ಧ ರೋಗ ಕಡಿಮೆಯಾಗುತ್ತದೆ.ಈ ನಿಟ್ಟಿನಲ್ಲಿ ಸ್ಪಂದಿಸುವ‌ ಕೆಲಸ ವೈದ್ಯರು ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕವು ಭಾನುವಾರ ಸಂಜೆ ಇಲ್ಲಿನ ಎನ್ ವಿಎಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದು ವೈದ್ಯಕೀಯ ಲೋಕದಲ್ಲಿ…

Suddi Belaku