Tag: ಶಹಾಪುರ

  • ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ

    ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರು ಕೆಲಸ ಸಿಗದೆ ಕುಟುಂಬ ನಿರ್ವಹಣೆಗಾಗಿ ದೂರದ ನಗರ-ಪಟ್ಟಣಗಳಿಗೆ ಕೆಲಸಕ್ಕಾಗಿ ವಲಸೆ ಹೊಗದೆ ನಿಮ್ಮೂರಲ್ಲೆ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮ ಪಂಚಾಯಿತಿಯಿAದ ನೀಡುವ ಕೂಲಿ ಕೆಲಸ ಮಾಡಿ ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಕೂಲಿಕಾರರಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕ ಪಂಚಾಯಿತಿ ಶಹಾಪುರ,…

  • ಹಿಂದಿ ಮಾತನಾಡಲಿಲ್ಲವೆಂದು ಯಾದಗಿರಿ ಮೂಲದ ಡೆಲಿವರಿ ಯುವಕನಿಗೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

    ಹಿಂದಿ ಮಾತನಾಡಲಿಲ್ಲವೆಂದು ಯಾದಗಿರಿ ಮೂಲದ ಡೆಲಿವರಿ ಯುವಕನಿಗೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕನ್ನಡ ಬದಲಾಗಿ ಹಿಂದಿ ಮಾತನಾಡುವಂತೆ ಬೆದರಿಸಿ ಯಾದಗಿರಿ ಮೂಲದ ಡೆಲೆವರಿ ಬಾಯ್ ಮೇಲೆ ಹಲ್ಲೆ ನಡೆಸಿದ್ದ, ಹಲ್ಲೆಕೋರನ್ನು ಕೂಡಲೇ ಕಠಿಣ ಶಿಕ್ಷೆಗೆ ಒಳ ಪಡಿಸಬೇಕೆಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ ಒತ್ತಾಯಸಿದರು. ಯಾದಗಿರಿ ಜಿಲ್ಲೆ ಶಹಾಪುರ ಮೂಲದ ಬಸವರಾಜ್ ಹಲ್ಲೆಗೊಳಗಾದ ಡೆಲಿವರಿ ಯುವಕ ಆ.8ರಂದು ಮುಂಜಾನೆ 4 ಗಂಟೆ ವೇಳೆಗೆ ಅಟ್ಟೂರು ಸಮೀಪದ ಸಂತೋಷ್‌ ನಗರದಲ್ಲಿ ಹಲ್ಲೆ ಕೃತ್ಯಕ್ಕೆ ಒಳಗಾಗಿದ್ದು, ಈಗಾಗಲೇ ಬಸವರಾಜ್ ಅವರನ್ನು ಥಳಿಸಿದ ದೂರಿನ…

  • ಎ.ಸಿ. ಕಾಡ್ಲೂರುಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್. ಬಿ.ನಾಯಕ್ ಒತ್ತಾಯ

    ಎ.ಸಿ. ಕಾಡ್ಲೂರುಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್. ಬಿ.ನಾಯಕ್ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಮತ ಕ್ಷೇತ್ರದ ಕಾಂಗ್ರೆಸ್ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಮಹತ್ತರ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿರುವ ಕ್ಷೇತ್ರದ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ಎ.ಸಿ. ಕಾಡ್ಲೂರು ಅವರಿಗೆ ವಿಧಾನ ಪರಿಷತ್ (ಎಂ.ಎಲ್.ಸಿ.) ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಕಾಂಗ್ರೆಸ್ ಸರಕಾರಕ್ಕೆ ಕಾಂಗ್ರೆಸ್ ಶಹಪುರ್ ತಾಲೂಕು ಯುವ ಘಟಕದ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ ಹೆಚ್. ಬಿ.ನಾಯಕ್ ವನದುರ್ಗ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಶುಕ್ರವಾರ ಹೇಳಿಕೆ…

  • ಮಳೆಯ ಕೊರತೆ; ಪ್ರತಿಯೊಬ್ಬ ರೈತರೂ ಬೆಳೆ ವಿಮೆ ಮಾಡಿಸಿ: ಸಚಿವರ ಸೂಚನೆ

    ಮಳೆಯ ಕೊರತೆ; ಪ್ರತಿಯೊಬ್ಬ ರೈತರೂ ಬೆಳೆ ವಿಮೆ ಮಾಡಿಸಿ: ಸಚಿವರ ಸೂಚನೆ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ತಾಲೂಕಿನಾದ್ಯಂತ ಬೆಳೆಗಳು ಒಣಗುತ್ತಿದ್ದು, ಪ್ರತಿಯೊಬ್ಬ ರೈತರೂ ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕರೆ ನೀಡಿದರು. ತಾಲೂಕಿನ ಮುಡಬೂಳ ಗ್ರಾಮದ ಹೊಲಗಳಿಗೆ ಗುರುವಾರ ಬೆಳಗ್ಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಳೆ ವಿಮೆ ನೋಂದಣಿಗೆ ಆಗಸ್ಟ್ 10 ಕೊನೆಯ ದಿನವಾಗಿರುವುದರಿಂದ ಪ್ರತಿ ಗ್ರಾಮದಲ್ಲೂ ಡಂಗುರ ಸಾರಿ ರೈತರಿಗೆ ಮಾಹಿತಿ ನೀಡುವಂತೆ ತಾಲೂಕು ಪಂಚಾಯಿತಿ…

  • ಮಕ್ಕಳ ಹಕ್ಕುಗಳ ಸಂರಕ್ಷಣೆ ಸಮಾಜದ ಹೊಣೆ: ಶಹಾಪುರದಲ್ಲಿ ಜಾಗೃತಿ ಕಾರ್ಯಕ್ರಮ

    ಮಕ್ಕಳ ಹಕ್ಕುಗಳ ಸಂರಕ್ಷಣೆ ಸಮಾಜದ ಹೊಣೆ: ಶಹಾಪುರದಲ್ಲಿ ಜಾಗೃತಿ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದಂತೆ, ಶಹಾಪುರ ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗಾಗಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕರಾದ ಶ್ರೀ ದೇವಪ್ಪ ಗಿರಿಗಿರಿ ಅವರು ಮಕ್ಕಳ ಮೂಲಭೂತ ಹಕ್ಕುಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ಪ್ರತಿಯೊಬ್ಬ ಮಗುವಿಗೂ ಬದುಕುವ ಹಕ್ಕು, ರಕ್ಷಣೆ ಪಡೆಯುವ…

  • ಶಹಾಪುರದಲ್ಲಿ ಕನಕದಾಸರ ಭಕ್ತಿತತ್ವ ಕುರಿತು ವಿಶೇಷ ಉಪನ್ಯಾಸ

    ಶಹಾಪುರದಲ್ಲಿ ಕನಕದಾಸರ ಭಕ್ತಿತತ್ವ ಕುರಿತು ವಿಶೇಷ ಉಪನ್ಯಾಸ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಕನಕದಾಸರು ಕೇವಲ ಭಕ್ತ ಕವಿ ಮಾತ್ರವಲ್ಲ, ಸಮಾಜ ಸುಧಾರಕ, ಮಾನವತಾವಾದಿ ಹಾಗೂ ಸಮಾನತೆಯ ಹರಿಕಾರರಾಗಿದ್ದಾರೆ. ಕನಕದಾಸರ ಸಾಹಿತ್ಯವು ಭಕ್ತಿ, ಜ್ಞಾನ, ವೈರಾಗ್ಯ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಸಮನ್ವಯವಾಗಿದೆ ಎಂದು ಜ್ಞಾನ ಮೃತ ಸೇವಾ ಶಿಕ್ಷಣ ಸಂಸ್ಥೆಯ ಯಾಗಾಚಾರ್ಯ ನರಸಿಂಹ ವೈದ್ಯ ಹೇಳಿದರು. ಶಹಾಪುರ ನಗರದ ಜ್ಞಾನಮೃತ ಸೇವಾ ಶಿಕ್ಷಣ ಟ್ರಸ್ಟ್ (ರಿ) ಯೋಗಧಾಮ ವಿದ್ಯಾನಗರದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಮತ್ತು ಜ್ಯೋತಿರ್ಗಮಯ ಸೇವಾ ಸಂಸ್ಥೆಯ ಸಗಯೋಗದಲ್ಲಿ ನಡೆದ ಕನಕದಾಸರ…

  • ಶಹಾಪುರ ಸಾಗರ ಕೊಲೆ ಪ್ರಕರಣ: 20 ಆರೋಪಿಗಳಿಗೆ 12 ವರ್ಷ ಕಠಿಣ ಜೈಲು ಶಿಕ್ಷೆ

    ಶಹಾಪುರ ಸಾಗರ ಕೊಲೆ ಪ್ರಕರಣ: 20 ಆರೋಪಿಗಳಿಗೆ 12 ವರ್ಷ ಕಠಿಣ ಜೈಲು ಶಿಕ್ಷೆ

    ​2014ರಲ್ಲಿ ನಡೆದಿದ್ದ ಬಸವೇಶ್ವರ ಜಾತ್ರೆಯ ಜಗಳ; 12 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯದ ಮಹತ್ವದ ತೀರ್ಪು; ನೊಂದ ಕುಟುಂಬಕ್ಕೆ ಪರಿಹಾರ. ಸುದ್ದಿ ಬೆಳಕು ವಾರ್ತೆ ​ಯಾದಗಿರಿ (ಶಹಾಪುರ) : ತಾಲೂಕಿನ ಸಾಗರ ಗ್ರಾಮದಲ್ಲಿ 2014ರಲ್ಲಿ ಜಾತ್ರಾ ಮಹೋತ್ಸವದ ವೇಳೆ ನಡೆದಿದ್ದ ಗಲಾಟೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆಸಿದ ಶಹಾಪುರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, 20 ಮಂದಿ ಆರೋಪಿಗಳಿಗೆ 12 ವರ್ಷಗಳ ಕಠಿಣ ಕಾರಾವಾಸ ಹಾಗೂ ಒಟ್ಟು 4,25,000 ರೂ.…

  • ಹಳೆ ತಹಸೀಲ್ ಕಚೇರಿ ಜಾಗದಲ್ಲೇ ಪ್ರಜಾಸೌಧ ನಿರ್ಮಾಣಕ್ಕೆ ಸಂಘಟನೆಗಳ ಆಗ್ರಹ

    ಹಳೆ ತಹಸೀಲ್ ಕಚೇರಿ ಜಾಗದಲ್ಲೇ ಪ್ರಜಾಸೌಧ ನಿರ್ಮಾಣಕ್ಕೆ ಸಂಘಟನೆಗಳ ಆಗ್ರಹ

    ಸುದ್ದಿ ಬೆಳಕು ವಾರ್ತೆ ಶಹಾಪುರ: ನಗರದ ಹಳೆಯ ತಹಸೀಲ್ ಕಚೇರಿ ಜಾಗದಲ್ಲಿಯೇ ಪ್ರಜಾಸೌಧ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಸಾಮೂಹಿಕ ಸಂಘಟನೆಗಳ ವತಿಯಿಂದ ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಗಳ ಮುಖಂಡರು, ನಗರದ ಹಳೆಯ ತಹಸೀಲ್ ಕಚೇರಿ ಇರುವ ಸರ್ವೆ ನಂ. 371ರಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಅಗತ್ಯವಿರುವಷ್ಟು ಸ್ಥಳವಿದೆ. ಅಲ್ಲಿಯೇ ಕಟ್ಟಡ ನಿರ್ಮಿಸಿದರೆ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ನಗರದಿಂದ ಸುಮಾರು 4–5 ಕಿ.ಮೀ ದೂರದಲ್ಲಿರುವ…

  • ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆ ಸೌಲಭ್ಯ ಕಲ್ಪಿಸಿ: ಆಲ್ದಾಳ

    ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆ ಸೌಲಭ್ಯ ಕಲ್ಪಿಸಿ: ಆಲ್ದಾಳ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಅರ್ಹ ಫಲಾನುಭವಿಗಳಿಗೆ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಕಲ್ಪಿಸುವ ಹಿನ್ನಲೆಯಲ್ಲಿ ಗೃಹ ಜ್ಯೋತಿ, ಗೃಹಲಕ್ಷಿö್ಮ, ಅನ್ನಭಾಗ್ಯ ಹಾಗೂ ಯುವ ನಿದಿ ಯೋಜನೆಗಳಡಿ ನೋಂದಣಿಯಾದ ಫಲಾನುಭವಿಗಳನ್ನು ಗ್ಯಾರಂಟಿ ಅನುಷ್ಟಾನ ಇಲಾಖೆಯ ಅಧಿಕಾರಿಗಳು ಮರು ಪರಿಶೀಲಿಸಿ, ಸೌಲಭ್ಯಗಳನ್ನು ಒದಗಿಸಬೇಕು ಎಂದು ಪಂಚ ಗ್ಯಾರಂಟಿ ಅನುಷ್ಟಾನ ತಾಲೂಕ ಸಮಿತಿ ಅಧ್ಯಕ್ಷ ಶ್ರೀ ಕೃಷ್ಣಪ್ಪಗೌಡ ಆಲ್ದಾಳ ಅವರು ಸೂಚಿಸಿದರು. ಶಹಾಪುರ ತಾಲೂಕ ಪಂಚಾಯತ ಸಭಾಂಗಣದಲ್ಲಿ ಜುಲೈ 18 ರಂದು ನಡೆದ ಪಂಚ ಗ್ಯಾರಂಟಿ ಯೋಜನೆಗಳ…

Suddi Belaku