by
Tag: ಸಂತೋಷ್ ನಗರ

ಬೆಂಗಳೂರಿನಲ್ಲಿ ಕನ್ನಡಿಗ ಯುವಕನ ಮೇಲಿನ ಹಲ್ಲೆ ಖಂಡನಾರ್ಹ : ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕನ್ನಡದಲ್ಲಿ ಮಾತನಾಡಿದಕ್ಕೆ ಯಾದಗಿರಿ ಮೂಲದ ಡೆಲಿವರಿ ಬಾಯ್ ಮೇಲೆ ಬೆಂಗಳೂರಿನಲ್ಲಿ ನಡೆದ ಹಲ್ಲೆ ಘಟನೆಯನ್ನು ಬಿಜೆಪಿಯ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯಾದಗಿರಿ ಮೂಲದ ಬಸವರಾಜ್ ಎಂಬ ಯುವಕ ಜೆಪ್ಟೋ ಕಂಪನಿಯಲ್ಲಿ ಡೆಲಿವರಿ ಕೆಲಸ ಮಾಡುತ್ತಿದ್ದಾನೆ. ಆಗಸ್ಟ್ 8 ರಂದು ಮುಂಜಾನೆ ಬೆಂಗಳೂರಿನ ಸಂತೋಷ್ ನಗರದಲ್ಲಿ ಡೆಲಿವರಿ ಮುಗಿಸಿ ಮನೆಗೆ ತೆರಳುವಾಗ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ನೆರೆ ರಾಜ್ಯದ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







