Tag: ಸಮಾಜ ಸಂಘಟನೆ

  • ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘಕ್ಕೆ ಅವಿರೋಧ ಆಯ್ಕೆ

    ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘಕ್ಕೆ ಅವಿರೋಧ ಆಯ್ಕೆ

    ಸುದ್ದಿ ಬೆಳಕು ವಾರ್ತೆ ಹುಣಸಗಿ : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಹುಣಸಗಿ ತಾಲೂಕಾ ಘಟಕದ ಗೌರವ ಅಧ್ಯಕ್ಷರಾಗಿ ನಾಗಣ್ಣ ಸಾಹು ದಂಡಿನ್, ಅಧ್ಯಕ್ಷರಾಗಿ ನೀಲಕಂಠ ಚಿಂಚೋಳಿ ಅವರು ಅವಿರೋಧ ಆಯ್ಕೆ ಯಾದರು. ಪಟ್ಟಣದ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, ಬಣಜಿಗ ಸಮುದಾಯದ ಏಳಿಗೆಗಾಗಿ ಶೈಕ್ಷಣಿಕ, ಆರ್ಥಿಕ ಸ್ವಾವಲಂಬನೆ ಮತ್ತು ರಾಜಕೀಯ ಪ್ರಾತಿನಿಧ್ಯ ಒಗ್ಗೂಡಿಸುವುದು ಅತ್ಯಗತ್ಯ. ಸಮಾಜದ ಸಂಘಟನೆ, ಯುವಜನರಿಗೆ ಉದ್ಯೋಗಾವಕಾಶ…

  • ಸಮಾಜದ ಏಳಿಗೆಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ: ರಾಚಣ್ಣಗೌಡ ಮುದ್ನಾಳ

    ಸಮಾಜದ ಏಳಿಗೆಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ: ರಾಚಣ್ಣಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಒಗ್ಗಟ್ಟಿನಲ್ಲಿ ಬಲವಿದೆ. ಸಮಾಜದ ವಿಷಯ ಬಂದಾಗ ಎಲ್ಲರೂ ರಾಜಕೀಯ, ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಎಲ್ಲರೂ ಒಂದಾಗಿ ಶ್ರಮಿಸೋಣ ಎಂದು ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ಹಾಗೂ ಉದ್ಯಮಿ ರಾಚಣ್ಣಗೌಡ ಮುದ್ನಾಳ ಹೇಳಿದರು. ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ, ಜಿಲ್ಲಾ ಯುವ ಘಟಕ, ತಾಲೂಕು ಘಟಕ, ತಾಲೂಕು ಯುವ ಘಟಕ ಹಾಗೂ ವೀರಶೈವ ಸಮಾಜದ ಸಂಯುಕ್ತಾಶ್ರಯದಲ್ಲಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ನೂತನ ಪದಾಧಿಕಾರಿಗಳ ಅಭಿನಂದನಾ…

Suddi Belaku