by
Tag: ಸರ್ಕಾರಿ ಯೋಜನೆ
ವಕೀಲರಿಗೆ ಪ್ರೋತ್ಸಾಹ ಧನ ಯೋಜನೆ – ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : 2026-27ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆದಿಂದ ವಕೀಲರಿಗೆ ಪ್ರೋತ್ಸಾಹ ಧನ ಯೋಜನೆಯಡಿ ಅರ್ಹ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ಎಂ.ನಾರಾಯಣಕರ್ ಅವರು ತಿಳಿಸಿದ್ದಾರೆ. ಯಾದಗಿರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಕೀಲರಿಗೆ ಪ್ರೋತ್ಸಾಹ ಧನ ಯೋಜನೆಯಡಿ ಅರ್ಹ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಈ ನಿಬಂಧನೆಗೊಳಪಟ್ಟು ಹಿಂದುಳಿದ ವರ್ಗಗಳ ಪ್ರವರ್ಗ-1 ರಲ್ಲಿ ಬರುವ ಸಮುದಾಯದ ಅಭ್ಯರ್ಥಿಯ ಕುಟುಂಬದ ವಾರ್ಷಿಕ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ






