by
Tag: ಸಾಮಾಜಿಕ ಅಭಿವೃದ್ಧಿ

ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘಕ್ಕೆ ಅವಿರೋಧ ಆಯ್ಕೆ
ಸುದ್ದಿ ಬೆಳಕು ವಾರ್ತೆ ಹುಣಸಗಿ : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಹುಣಸಗಿ ತಾಲೂಕಾ ಘಟಕದ ಗೌರವ ಅಧ್ಯಕ್ಷರಾಗಿ ನಾಗಣ್ಣ ಸಾಹು ದಂಡಿನ್, ಅಧ್ಯಕ್ಷರಾಗಿ ನೀಲಕಂಠ ಚಿಂಚೋಳಿ ಅವರು ಅವಿರೋಧ ಆಯ್ಕೆ ಯಾದರು. ಪಟ್ಟಣದ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, ಬಣಜಿಗ ಸಮುದಾಯದ ಏಳಿಗೆಗಾಗಿ ಶೈಕ್ಷಣಿಕ, ಆರ್ಥಿಕ ಸ್ವಾವಲಂಬನೆ ಮತ್ತು ರಾಜಕೀಯ ಪ್ರಾತಿನಿಧ್ಯ ಒಗ್ಗೂಡಿಸುವುದು ಅತ್ಯಗತ್ಯ. ಸಮಾಜದ ಸಂಘಟನೆ, ಯುವಜನರಿಗೆ ಉದ್ಯೋಗಾವಕಾಶ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







