by
Tag: ಸಿಡಿಲು

ಸಿಡಿಲು ಅಪ್ಪಳಿ ಮಹಿಳೆ ದಾರುಣ ಸಾವು
ಸುದ್ದಿ ಬೆಳಕು ವಾರ್ತೆ ಹಟ್ಟಿ ಚಿನ್ನದ ಗಣಿ, ಏಪ್ರಿಲ್ 22 : ಸಮೀಪದ ಯರಜಂತಿ ಗ್ರಾಮದ ಬಸವನಬಗಡಿ ದೊಡ್ಡಿಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ದುರಗಮ್ಮ (49), ಗಂಡ ಸಾಬಣ್ಣ ನಾಯಕ ಎಂದು ಗುರುತಿಸಲಾಗಿದೆ. ತಾವು ವಾಸಿಸುತ್ತಿದ್ದ ಜಮೀನಿನಲ್ಲಿ ಜಾನುವಾರುಗಳಿಗೆ ಸಂಗ್ರಹಿಸಿದ್ದ ಮೇವಿನ ಬಣವಿಯನ್ನು ಮಳೆಯಿಂದ ರಕ್ಷಿಸಲು ತಾಡಪತ್ರೆ ಹೊದಿಸಿ, ಅಲ್ಲಿಂದ ಸಮೀಪದ ಗುಡಿಸಲಿಗೆ ಮರಳುತ್ತಿದ್ದ ವೇಳೆ ಸಿಡಿಲು ಅಪ್ಪಳಿಸಿ ಸ್ಥಳದಲ್ಲೇ ಅಸು ನೀಗಿದ್ದಾರೆ ಎಂದು…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ







