Tag: ಸಿವಿಲ್ ಪ್ರಕರಣಗಳು

  • ಸೆ.12ರಂದು ರಾಷ್ಟ್ರೀಯ ಲೋಕ ಅದಾಲತ್: ಬಾಕಿ ಪ್ರಕರಣಗಳ ರಾಜಿ ಸಂಧಾನಕ್ಕೆ ಅವಕಾಶ

    ಸೆ.12ರಂದು ರಾಷ್ಟ್ರೀಯ ಲೋಕ ಅದಾಲತ್: ಬಾಕಿ ಪ್ರಕರಣಗಳ ರಾಜಿ ಸಂಧಾನಕ್ಕೆ ಅವಕಾಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ, ಸಾರ್ವಜನಿಕರಿಗೆ ಶೀಘ್ರ ನ್ಯಾಯ ದೊರಕಿಸುವ ಉದ್ದೇಶದಿಂದ ಸೆ.12ರಂದು ಮೂರನೇ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ ಎಂದು ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮರುಳಸಿದ್ದರಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಲೋಕ ಅದಾಲತ್ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ. ಇದರ ಜತೆಗೆ ಮಧ್ಯಸ್ಥಿಕೆ ಡ್ರೈವ್‌-3.0 ಮೂಲಕ ರಾಜಿ ಸಾಧ್ಯವಿರುವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಹಾಗೂ…

Suddi Belaku