by
Tag: ಸೈದಾಪೂರ

ಸೈದಾಪೂರ: ಅಕ್ರಮವಾಗಿ ಸಂಗ್ರಹಿಸಿದ್ದ 14.47 ಕ್ವಿಂಟಾಲ್ ಪಡಿತರ ಜಪ್ತಿ; ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲು
ಸುದ್ದಿ ಬೆಳಕು ವಾರ್ತೆ ಯಾದಗಿರಿ (ಸೈದಾಪೂರ) : ಸೈದಾಪೂರ ಗ್ರಾಮದ ಮುಖ್ಯ ಬಜಾರ್ನಲ್ಲಿರುವ ಅಂಗಡಿಯೊಂದರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಶುಕ್ರವಾರ ದಿಢೀರ್ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 14.47 ಕ್ವಿಂಟಾಲ್ ಪಡಿತರ ಧಾನ್ಯವನ್ನು ಜಪ್ತಿ ಮಾಡಿದ್ದಾರೆ. ಸಾರ್ವಜನಿಕರಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿ ಹಾಗೂ ಜೋಳವನ್ನು ಅಕ್ರಮವಾಗಿ ದಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ಯಾದಗಿರಿ ವಲಯ-2ರ ಆಹಾರ ನಿರೀಕ್ಷಕಿ ರಾಜೇಶ್ವರಿ ಡಂಬಾಳ, ತಾಲೂಕು ಆಹಾರ ಶಿರಸ್ತೇದಾರ್ ಮಹೇಶ್ ಹಾಗೂ ವಿಠ್ಠಲ್…

ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಮೀನಾಕ್ಷಿ ವಿ. ನಾಯಕ
ಸುದ್ದಿ ಬೆಳಕು ವಾರ್ತೆ ಸೈದಾಪೂರ: ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಂಡು, ಅಗತ್ಯವಿದ್ದಲ್ಲಿ ಹೊಸ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು ಎಂದು ಸೈದಾಪೂರ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿ ವಿ. ನಾಯಕ ಕರೆ ನೀಡಿದರು. ಕಾಂಗ್ರೆಸ್ ಪಕ್ಷದ ವತಿಯಿಂದ ಗೊಂದಡಗಿ, ಭೀಮನಳ್ಳಿ, ಬೆಳಗುಂದಿ, ಆನೂರ ಬಿ, ಆನೂರ ಕೆ, ಮಲ್ಹಾರ್, ಸಾವೂರ, ಹೆಗ್ಗಣಗೇರಾ ಹಾಗೂ ಸೈದಾಪೂರ ಇಂದಿರಾನಗರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಎಸ್ಐಆರ್ ಹಾಗೂ ಬಿಎಲ್ಎ-2 ಜಾಗೃತಿ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








