by
Tag: ಸ್ವಯಂ ಉದ್ಯೋಗ

ಶಿಕ್ಷಣದ ಜತೆಗೆ ಕೌಶಲ್ಯ ತರಬೇತಿ ಅಗತ್ಯ: ಡಿ. ರಾಜಕುಮಾರ್
ದೇವದುರ್ಗ : 21ನೇ ಶತಮಾನದ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಪಡೆದ ಪ್ರತಿಯೊಬ್ಬರಿಗೂ ಸರ್ಕಾರದಿಂದ ಉದ್ಯೋಗ ಕಲ್ಪಿಸುವುದು ಸಾಧ್ಯವಿಲ್ಲ. ಹೀಗಾಗಿ ಔಪಚಾರಿಕ ಶಿಕ್ಷಣದ ಜತೆಗೆ ವೃತ್ತಿಪರ ಹಾಗೂ ಕೌಶಲ್ಯಾಧಾರಿತ ಶಿಕ್ಷಣ ಪಡೆಯುವುದು ಇಂದಿನ ಯುವಪೀಳಿಗೆಗೆ ಅತ್ಯವಶ್ಯಕವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿ ಡಿ. ರಾಜಕುಮಾರ್ ಹೇಳಿದರು. ಪಟ್ಟಣದ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವಸತಿ ನಿಲಯದಲ್ಲಿ ಜನ ಶಿಕ್ಷಣ ಸಂಸ್ಥಾನ, ಬುಡಕಟ್ಟು ಕೌಶಲ್ಯ ಕೇಂದ್ರ, ರಾಯಚೂರು ವತಿಯಿಂದ ಆ.…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







