by
Tag: ಸ್ವಾತಂತ್ರ್ಯ ದಿನಾಚರಣೆ

ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ವೀರನಿಕೇತನ (ರಡ್ಡಿಸಾಬ್ ಗೋದಾಮು) ಆವರಣದಲ್ಲಿ ಶನಿವಾರ ಬಸವ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶ್ರೀ ಹಣಮಂತರಡ್ಡಿ ಮುದ್ನಾಳ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಬೆಂಬಲವೇ ನಮ್ಮ ಮುದ್ನಾಳ ಅಭಿಮಾನಿ ಬಳಗದ ಶಕ್ತಿಯಾಗಿದೆ. ನಮ್ಮ ಕುಟುಂಬದ ಮೇಲಿನ ನಿಮ್ಮೆಲ್ಲರ ಅಭಿಮಾನಕ್ಕೆ ನಮ್ಮ ಕುಟುಂಬದ ಎಲ್ಲ ಸದಸ್ಯರು ಯಾವಾಗಲೂ ಚಿರಋಣಿಯಾಗಿರುತ್ತೇವೆ” ಎಂದು ನೆರೆದಿದ್ದ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ…

ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನಗಳ ಪರಿಣಾಮವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ. ಅಂತಹ ಮಹನೀಯರ ತ್ಯಾಗವನ್ನು ಸ್ಮರಿಸುವುದು ಮತ್ತು ಅವರ ಆಶಯದಂತೆ ದೇಶವನ್ನು ಮುನ್ನಡೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಭೀಮನಗೌಡ ಕ್ಯಾತ್ನಾಳ ಹೇಳಿದರು. ನಗರದ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಕಛೇರಿಯಲ್ಲಿ ಲಯನ್ಸ್ ಕ್ಲಬ್ ಆಫ್ ಯಾದಗಿರಿ ಸಹಯೋಗದೊಂದಿಗೆ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ








