Tag: ಹತ್ತಿಕುಣಿ ಯೋಜನೆ

  • ಹತ್ತಿಕುಣಿ ಕಾಲುವೆ ದುರಸ್ತಿ ಯೋಜನೆ | ₹72 ಕೋಟಿ ಅನುದಾನ : ಚಿಂಚನಸೂರ್ ಹರ್ಷ

    ಹತ್ತಿಕುಣಿ ಕಾಲುವೆ ದುರಸ್ತಿ ಯೋಜನೆ | ₹72 ಕೋಟಿ ಅನುದಾನ : ಚಿಂಚನಸೂರ್ ಹರ್ಷ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 :  ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಮತಕ್ಷೇತ್ರದ ವ್ಯಾಪ್ತಿಯ ಹತ್ತಿಕುಣಿ ಕ್ಲಸ್ಟರ್ ಯೋಜನೆಗೆ ಸಂಬಂಧಿಸಿದ ₹72 ಕೋಟಿ ರೂಪಾಯಿ ಮೊತ್ತದ ಕಾಮಗಾರಿಯ ವಿನ್ಯಾಸ ವರದಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿರುವುದಕ್ಕೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯು ಗುರುಮಠಕಲ್ ಮತಕ್ಷೇತ್ರದ ಹತ್ತಿಕುಣಿ, ಯಡ್ಡಳ್ಳಿ, ಹೊನಗೇರಾ, ಬಂದಳ್ಳಿ ಮತ್ತು ಮಂಡರಗಿ ಸೇರಿದಂತೆ ಬರಪೀಡಿತ…

Suddi Belaku