Tag: ಹವಾಮಾನ

  • 100 ದಿನಗಳ ಬಳಿಕ ಯಾದಗಿರಿಯಲ್ಲಿ ಗುಡುಗು-ಸಿಡಿಲಿನ ಮಳೆ – ಜನರಿಗೆ ತಂಪಿನ ನೆಮ್ಮದಿ

    100 ದಿನಗಳ ಬಳಿಕ ಯಾದಗಿರಿಯಲ್ಲಿ ಗುಡುಗು-ಸಿಡಿಲಿನ ಮಳೆ – ಜನರಿಗೆ ತಂಪಿನ ನೆಮ್ಮದಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ :  ಬರೋಬ್ಬರಿ 100 ದಿನಗಳ ನಂತರ ಗಿರಿಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣಗೊಂಡು, ಸಂಜೆಯಾಗುತ್ತಿದ್ದಂತೆ ಗಾಳಿ, ಗುಡುಗು ಮತ್ತು ಸಿಡಿಲಿನ ಅರ್ಭಟದ ನಡುವೆ ಧಾರಾಕಾರ ಮಳೆ ಸುರಿಯಿತು. ಮೂರು ತಿಂಗಳುಗಳಿಂದ ಕೆಂಡದಂತಿದ್ದ ಜಿಲ್ಲೆಯ ನೆಲ ಕೆಲಹೊತ್ತು ತಂಪು ಕಂಡು ಜನರು ನಿಟ್ಟುಸಿರು ಬಿಟ್ಟರು. ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದ್ದು, ಸಂಜೆ 4.30ರ ವೇಳೆಗೆ ಗುಡುಗು-ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯಿತು. ಶಹಾಪುರದಲ್ಲಿ…

  • 📰 ಯಾದಗಿರಿ ಜಿಲ್ಲೆಯಲ್ಲಿ ಬಿಸಿಗಾಳಿ ಎಚ್ಚರಿಕೆ: ಮೇ 3ರಿಂದ 5ರವರೆಗೆ ಯೆಲ್ಲೋ ಅಲರ್ಟ್
    ,

    📰 ಯಾದಗಿರಿ ಜಿಲ್ಲೆಯಲ್ಲಿ ಬಿಸಿಗಾಳಿ ಎಚ್ಚರಿಕೆ: ಮೇ 3ರಿಂದ 5ರವರೆಗೆ ಯೆಲ್ಲೋ ಅಲರ್ಟ್

    ಯಾದಗಿರಿ, ಮೇ 3:ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಯಾದಗಿರಿ ಜಿಲ್ಲೆಯಲ್ಲಿ ಮೇ 3ರಿಂದ 5ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಬಿಸಿಗಾಳಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮನವಿ ಮಾಡಿದ್ದಾರೆ. ⚠️ ಮಧ್ಯಾಹ್ನ ಬಿಸಿಲಿನಿಂದ ದೂರವಿರಿ ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ತೀವ್ರ ಬಿಸಿಲು ಇರುವುದರಿಂದ ಈ ಸಮಯದಲ್ಲಿ…

  • ಗುಡುಗು-ಮಿಂಚಿನೊಂದಿಗೆ ಮಳೆ: ಬಿಸಿಲಿನಿಂದ ಬಳಲಿದ ಜನರಿಗೆ ತಂಪಿನ ನಿರಾಳತೆ
    ,

    ಗುಡುಗು-ಮಿಂಚಿನೊಂದಿಗೆ ಮಳೆ: ಬಿಸಿಲಿನಿಂದ ಬಳಲಿದ ಜನರಿಗೆ ತಂಪಿನ ನಿರಾಳತೆ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್ ಏಪ್ರಿಲ್ 21 : ಕಳೆದ ಹಲವು ದಿನಗಳಿಂದ ತೀವ್ರ ಬಿಸಿಲಿನ ಬೇಗೆಗೆ ತತ್ತರಿಸಿದ್ದ ಗುರುಮಠಕಲ್ ಜನತೆಗೆ ಮಂಗಳವಾರ ಸಂಜೆ ಗುಡುಗು-ಮಿಂಚಿನೊಂದಿಗೆ ಮಳೆ ಸುರಿದು ಪ್ರಕೃತಿ ತಂಪಿನ ಸ್ಪರ್ಶ ನೀಡಿತು. ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ಉಷ್ಣಾಂಶ ದಾಖಲಾಗಿದ್ದು, ಜನರು ಮನೆಗಳಲ್ಲೇ ಸಿಲುಕುವಂತಾಗಿತ್ತು. ಮಧ್ಯಾಹ್ನದ ವೇಳೆಯಲ್ಲಿ ಉಷ್ಣಾಂಶ ಏರಿಕೆಯಿಂದ ಜನರು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದರೆ, ಸಂಜೆ ಏಕಾಏಕಿ ಆಕಾಶ ಮೋಡಗಳಿಂದ ಆವರಿಸಿಕೊಂಡು ಗಾಳಿ ಜೋರಾಗಿ ಬೀಸತೊಡಗಿತು. ಕೆಲವೇ ಕ್ಷಣಗಳಲ್ಲಿ ಗುಡುಗು-ಮಿಂಚಿನೊಂದಿಗೆ…

Suddi Belaku