by
Tag: ಹುಣಸಗಿ

ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘಕ್ಕೆ ಅವಿರೋಧ ಆಯ್ಕೆ
ಸುದ್ದಿ ಬೆಳಕು ವಾರ್ತೆ ಹುಣಸಗಿ : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಹುಣಸಗಿ ತಾಲೂಕಾ ಘಟಕದ ಗೌರವ ಅಧ್ಯಕ್ಷರಾಗಿ ನಾಗಣ್ಣ ಸಾಹು ದಂಡಿನ್, ಅಧ್ಯಕ್ಷರಾಗಿ ನೀಲಕಂಠ ಚಿಂಚೋಳಿ ಅವರು ಅವಿರೋಧ ಆಯ್ಕೆ ಯಾದರು. ಪಟ್ಟಣದ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, ಬಣಜಿಗ ಸಮುದಾಯದ ಏಳಿಗೆಗಾಗಿ ಶೈಕ್ಷಣಿಕ, ಆರ್ಥಿಕ ಸ್ವಾವಲಂಬನೆ ಮತ್ತು ರಾಜಕೀಯ ಪ್ರಾತಿನಿಧ್ಯ ಒಗ್ಗೂಡಿಸುವುದು ಅತ್ಯಗತ್ಯ. ಸಮಾಜದ ಸಂಘಟನೆ, ಯುವಜನರಿಗೆ ಉದ್ಯೋಗಾವಕಾಶ…

ಭಾರತೀಯ ತತ್ವಶಾಸ್ತ್ರಕ್ಕೆ ಉಪನಿಷತ್ತುಗಳ ಕೊಡುಗೆ ಅಪಾರ: ದೇವರಾಜ ಕುಲಕರ್ಣಿ
ಸುದ್ದಿ ಬೆಳಕು ವಾರ್ತೆ ಹುಣಸಗಿ : ಭಾರತೀಯ ತತ್ವಶಾಸ್ತ್ರಕ್ಕೆ ಉಪನಿಷತ್ತು ಕೊಡುಗೆ ಅಪಾರ ಎಂದು ಬಲಶೆಟ್ಟಿಹಾಳ ಶಿಕ್ಷಕ ದೇವರಾಜ ಕುಲಕರ್ಣಿ ಹೇಳಿದರು. ಹುಣಸಗಿ ತಾಲೂಕು ವಿಕ್ರಮಪುರ ಓದುಗರ ಬಳಗದ ವತಿಯಿಂದ ಶಾಖಾ ಗ್ರಂಥಾಲಯದಲ್ಲಿ ಆಯೋಜಿಸಿದ್ದ ಓದುಗರ ಭೇಟಿ-4 ನೇ ಕಾರ್ಯಕ್ರಮದಲ್ಲಿ ನಚಿಕೇತ- ಯಮನ ಸಂವಾದ ಕುರಿತು ಮಾತನಾಡಿದರು. ಭಾರತೀಯ ತತ್ವಶಾಸ್ತ್ರದ ಅತ್ಯಂತ ಪ್ರಸಿದ್ಧ ಸಂವಾದಗಳಲ್ಲಿ ಕಠೋಪನಿಷತ್ತಿನ ಯಮ- ನಚಿಕೇತರ ಸಂವಾದ ಒಂದಾಗಿದೆ. ಮರಣದ ನಂತರ ಏನಾಗುತ್ತದೆ ಎಂದು ಕೇಳಿದ ನಚಿಕೇತನ ಪ್ರಶ್ನೆಗೆ ಯಮಧರ್ಮನು, ಆತ್ಮದ ಅಮರತ್ವ, ಧರ್ಮ, ಮೋಕ್ಷ ಮತ್ತು ಸತ್ಯಜೀವನದ ಮಹತ್ವವನ್ನು…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ









