by
Tag: ಹೊಳಲ್ಕೆರೆ ಸುದ್ದಿ

ಕೇಬಲ್, ಮೋಟಾರ್ ಕಳ್ಳತನ ತಡೆಗೆ ಪೊಲೀಸ್ ಜಾಗೃತಿ
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಜಮೀನು ತೋಟಗಳಲ್ಲಿ ಕೇಬಲ್ ವೈಯರ್, ಮೋಟಾರ್, ಪಂಪ್ ಪೈಪು ಹಾಗೂ ಸ್ಟಾರ್ಟರ್ ಕಳ್ಳತನಗಳು ನಡೆಯುತ್ತಿದ್ದು ರೈತ ಬಾಂಧವರು ಎಚ್ಚರಿಕೆ ವಹಿಸಬೇಕಿದೆ ಎಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆ ಪಿಎಸ್ಐ ಅಶ್ವಿನಿ ಹೇಳಿದರು. ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೆಚ್.ಡಿ ಪುರ.ಉಪ್ಪರಿಗೇನಹಳ್ಳಿ.ಕೆರೆಯಾಗಳಹಳ್ಳಿ. ತೇಕಲವಟ್ಟಿ ಹಳ್ಳಿಗಳಿಗೆ ಬೇಟಿ ನೀಡಿ ಕಳ್ಳತನದ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದರು. ತಡರಾತ್ರಿ ವೇಳೆ ಯಾರೂ ಇಲ್ಲದ ವೇಳೆ ಜಮೀನುಗಳಿಗೆ ನುಗ್ಗುವ ಕಿಡಿಗೇಡಿ ಕಳ್ಳರ ತಂಡ…
by

ಅಕ್ರಮ ಗೋ ಸಾಗಣೆ ತಡೆಗೆ ವಿಹಿಂಪ ಮನವಿ
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಗೋ ಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಸಹ ಅವ್ಯಾಹತವಾಗಿ ಅಕ್ರಮ ಗೋ ಸಾಗಣೆ ಮತ್ತು ಗೋ ಹತ್ಯೆ ನಡೆಯುತ್ತಿದ್ದು ತಕ್ಷಣವೇ ತಡೆಯುವಂತೆ ತಾಲ್ಲೂಕು ವಿಶ್ವ ಹಿಂದು ಪರಿಷತ್ತು. ಭಜರಂಗದಳ ವತಿಯಿಂದ ಪೊಲೀಸ್ ಇಲಾಖೆ ಮತ್ತು ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಧ್ರುವಕುಮಾರ್, ಜಿಲ್ಲಾ ಬಜರಂಗದಳ ಸಹ ಸಂಯೋಜಕ ದಿನೇಶ್, ಜಿಲ್ಲಾ ಸೇವಾ ಪ್ರಮುಖ ಅಣ್ಣಪ್ಪ, ತಿಪ್ಪಣ್ಣ, ಸತೇಶ್, ಬಸವರಾಜ್, ರೈತ ಸಂಘದ ಸಿದ್ದರಾಮಪ್ಪ,…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ








