by
Tag: Agriculture College

ಭೀಮರಾಯನಗುಡಿ ಕೃಷಿ ವಿದ್ಯಾರ್ಥಿಗಳಿಂದ ಭತ್ತ ನಾಟಿ ಪ್ರಾಯೋಗಿಕ ತರಬೇತಿ
ಸುದ್ದಿ ಬೆಳಕು ವಾರ್ತೆ ಶಹಾಪುರ : ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದ ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮದ (RAWE – Rural Agricultural Work Experience) ಭಾಗವಾಗಿ, ಮಲ್ಲನಗೌಡರ ಹೊಲದಲ್ಲಿ ಇತ್ತೀಚೆಗೆ ಭತ್ತ ನಾಟಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ‘ರಾವೆ’ ಯೋಜನೆಯ ಕೃಷಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ಹೊಲದಲ್ಲಿ ಭತ್ತದ ಸಸಿಗಳನ್ನು ನಾಟಿ ಮಾಡಿದರು. ಈ ವೇಳೆ ವಿದ್ಯಾರ್ಥಿಗಳಿಗೆ ಭತ್ತ ನಾಟಿಯ ವೈಜ್ಞಾನಿಕ ವಿಧಾನಗಳು, ಸಸಿಗಳ ನಡುವೆ ಇಡಬೇಕಾದ ಸೂಕ್ತ ಅಂತರ, ನಾಟಿಯ ಆಳ ಹಾಗೂ…
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







