Tag: Agriculture News

  • ಬೆಂಕಿ ಅವಘಡ ಪೀಡಿತ ರೈತನ ಹೊಲಕ್ಕೆ ಶಾಸಕ ತುನ್ನೂರು ಭೇಟಿ

    ಬೆಂಕಿ ಅವಘಡ ಪೀಡಿತ ರೈತನ ಹೊಲಕ್ಕೆ ಶಾಸಕ ತುನ್ನೂರು ಭೇಟಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ತಾಲೂಕಿನ ನಾಯಕಲ್ ಗ್ರಾಮದ ಖಾಸಿಂಸಾಬ್ ಹೊರಕೂರ ಅವರಿಗೆ ಸೇರಿದ ಹೊಲದಲ್ಲಿ ಬೆಂಕಿ ಹತ್ತಿದ ಪರಿಣಾಮ ಅಲ್ಲಿದ್ದ ಕಣಕಿ, ಹೊಟ್ಟು, ಸೊಪ್ಪು ಮತ್ತು ಪೈಪ್ ಲೈನ್ ಸಾಮಾನುಗಳು ಸುಟ್ಟು ಹಾನಿಯಾಗಿದ್ದನ್ನು ತಿಳಿದ ಯಾದಗಿರಿ ವಿಧಾನ ಸಭಾ ಮತಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ರವಿವಾರ ಭೇಟಿ ನೀಡಿ ವಿಕ್ಷೀಸಿದರು. ಹೊಲದ ಮಾಲಿಕರಾದ ಖಾಸಿಂಸಾಬ್ ಹೊರಕುರ ಅವರೊಂದಿಗೆ ಮಾತನಾಡಿದ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಬೆಂಕಿ ಹತ್ತಿದ ಬಗ್ಗೆ ಕೇಳಿದರು.…

  • ರೈತರ ಕಬ್ಬಿನ ಬಾಕಿ ಹಣ ಕೂಡಲೆ ಬಿಡುಗಡೆ ಮಾಡುವಂತೆ:ಮಂಜುನಾಥ್ ರೆಡ್ಡಿ ಒತ್ತಾಯ

    ರೈತರ ಕಬ್ಬಿನ ಬಾಕಿ ಹಣ ಕೂಡಲೆ ಬಿಡುಗಡೆ ಮಾಡುವಂತೆ:ಮಂಜುನಾಥ್ ರೆಡ್ಡಿ ಒತ್ತಾಯ

    ಸುದ್ದಿ ಬೆಳಕು ವಾರ್ತೆ ವಡಗೇರಾ:ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವ ಸುಮಾರು 40 ಕೋಟಿಗೊ ಹೆಚ್ಚು ಹಣವನ್ನು ಕೂಡಲೇ ಪಾವತಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ರೆಡ್ಡಿ ಚೆನ್ನೂರು. ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೂರ್ ಗ್ರೀನ್ ಸಕ್ಕರೆ ಕಾರ್ಖಾನೆಯ ಮಾಲೀಕರು ಆಂಧ್ರ ಮೂಲದವರಾಗಿದ್ದು ಕರ್ನಾಟಕದ ರೈತರಿಗೆ ಪ್ರತಿ ವರ್ಷವೂ ಕಬ್ಬು ಮಾರಾಟ ಮಾಡಿದ ಕೋಟಿಗಟ್ಟಲೆ ಹಣವನ್ನು ಸರಿಯಾದ…

  • ಕೃಷಿ ಸೌಲಭ್ಯಕ್ಕೆ ಪ್ರತಿಯೊಬ್ಬ ರೈತರು ಎಫ್.ಐ.ಡಿ. ಕಡ್ಡಾಯವಾಗಿ ನೋಂದಣಿಗೆ ಆಹ್ವಾನ
    ,

    ಕೃಷಿ ಸೌಲಭ್ಯಕ್ಕೆ ಪ್ರತಿಯೊಬ್ಬ ರೈತರು ಎಫ್.ಐ.ಡಿ. ಕಡ್ಡಾಯವಾಗಿ ನೋಂದಣಿಗೆ ಆಹ್ವಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ ಏಪ್ರಿಲ್ 21 : ಕೃಷಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬ ರೈತರಿಗೆ ಎಫ್.ಐ.ಡಿ. ಕಡ್ಡಾಯವಾಗಿ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಸಹಾಯಕ ಕೃಷಿ ನಿರ್ದೇಶಕರು ಸುರೇಶ.ಬಿ ಅವರು ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಕೃಷಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬ ರೈತರಿಗೆ ಎಫ್.ಐ.ಡಿ (ಫ್ರೂಟ್) ಅಗತ್ಯವಾಗಿದ್ದು, ಎಫ್.ಐ.ಡಿ ಮಾಡಿಸಿಕೊಳ್ಳದೆ ಇರುವ ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಯಾದಗಿರಿ ತಾಲ್ಲೂಕಿನಲ್ಲಿ 98624 ಸರ್ವೆ ನಂಬರ್‌ಗಳಿದ್ದು, ಇದರಲ್ಲಿ 67039 ಸರ್ವೆ ನಂಬರ್‌ಗಳ ಎಫ್.ಐ.ಡಿಯಾಗಿವೆ. ಉಳಿದ 31585 ಸರ್ವೆ…

  • ಯೂರಿಯಾ ರಸಗೊಬ್ಬರಕ್ಕೆ ಎಫ್‌ಐಡಿ ಕಡ್ಡಾಯ – ರೈತರಿಗೆ ಸೂಚನೆ

    ಯೂರಿಯಾ ರಸಗೊಬ್ಬರಕ್ಕೆ ಎಫ್‌ಐಡಿ ಕಡ್ಡಾಯ – ರೈತರಿಗೆ ಸೂಚನೆ

    ಯಾದಗಿರಿ : ಜಿಲ್ಲೆಯ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಗಾಗಿ ಎಫ್‌ಐಡಿ (Farmer ID) ಕಡ್ಡಾಯಗೊಳಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಏನು ಕಡ್ಡಾಯ? ಕೃಷಿ ಆಯುಕ್ತರ ಆದೇಶದಂತೆ, ರೈತರು ಯೂರಿಯಾ ರಸಗೊಬ್ಬರ ಪಡೆಯಲು ತೆರಳುವಾಗ ಕೆಳಗಿನ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು: ಆಧಾರ್ ಕಾರ್ಡ್ ಎಫ್‌ಐಡಿ ಸಂಖ್ಯೆ ರಸಗೊಬ್ಬರ ಮಾರಾಟಗಾರರು ಎಫ್‌ಐಡಿ ಹೊಂದಿರುವ ರೈತರಿಗೆ ಮಾತ್ರ ಯೂರಿಯಾ ವಿತರಣೆ ಮಾಡಬೇಕು ಎಂದು ಸೂಚಿಸಲಾಗಿದೆ. ವಿತರಣೆ ಹೇಗೆ? ರೈತರಿಂದ ಆಧಾರ್ ಮತ್ತು ಎಫ್‌ಐಡಿ ವಿವರಗಳನ್ನು ಪಡೆದು Kisan Software…

Suddi Belaku