by
Tag: Agriculture Schemes

ಸಹಕಾರ ಸಂಘಗಳ ಅಭಿವೃದ್ಧಿಗೆ ತರಬೇತಿ ಅಗತ್ಯ: ಶಾಂತಗೌಡ ಮಾಲಿ ಪಾಟೀಲ್
ಸುದ್ದಿ ಬೆಳಕು ವಾರ್ತೆ ಶಹಾಪುರ: ಸಹಕಾರ ಸಂಘಗಳಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಸಹಕಾರ ಸಂಘಗಳನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವ ಜೊತೆಗೆ ಇಂತಹ ತರಬೇತಿ ಪಡೆಯುವುದರಿಂದ ಸಹಕಾರ ಸಂಘಗಳನ್ನು ಬಲಪಡಿಸಲು ಸಾಧ್ಯವೆಂದು ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಳದ ನಿರ್ದೇಶಕರು ಹಾಗೂ ಸಂಘದ ನಿರ್ದೇಶಕರಾದ ಶಾಂತಗೌಡ ಮಾಲಿ ಪಾಟೀಲ್ ನಾಗನಟಗಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ, ಯಾದಗಿರಿ ಹಾಗೂ ಸಹಕಾರ ಇಲಾಖೆ ಯಾದಗಿರಿ ಹಾಗೂ ಪ್ರಾಥಮಿಕ ಕೃಷಿ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







