by
Tag: AgricultureDepartment

ರೈತರಿಗೆ ರಸಗೊಬ್ಬರ ಕೊರತೆ ಆಗದಿರಲಿ: ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಭರದಿಂದ ಸಾಗಿದ್ದು, ಈ ಸಂದರ್ಭದಲ್ಲಿ ರೈತರಿಗೆ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಕೊರತೆಯಾಗದಂತೆ ಕೃಷಿ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಆಗ್ರಹಿಸಿದ್ದಾರೆ. ಮಂಗಳವಾರ ಯಾದಗಿರಿ ಮತಕ್ಷೇತ್ರದ ವಿವಿಧ ಗ್ರಾಮಗಳ ರೈತರ ನಿಯೋಗದೊಂದಿಗೆ ತಮ್ಮ ಸ್ವಗೃಹದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗೂರ ಅವರನ್ನು ಭೇಟಿ ಮಾಡಿದ ಅವರು, ಕ್ಷೇತ್ರದಲ್ಲಿ ರೈತರು…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







